23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕುಕ್ಕಾವು ಸೇತುವೆ ಬಳಿ ಧ್ಯಾನಸಕ್ತ ಸದಾಶಿವನ 12 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆ

ಮಿತ್ತಬಾಗಿಲು: ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನ ಮಹಾ ಶಿವರಾತ್ರಿಯ ದಿನದಂದು ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ವತಿಯಿಂದ ಕುಕ್ಕಾವು ಸೇತುವೆ ಬಳಿ ಧ್ಯಾನಸಕ್ತ ಸದಾಶಿವನ ೧೨ ಅಡಿ ಎತ್ತರದ ಪ್ರತಿಮೆಯನ್ನು ಉಜಿರೆ ಲಕ್ಷ್ಮೀ ಇಂಡಸ್ಟ್ರಿಸ್ ಕನಸಿನ ಮನೆ ಮಾಲೀಕರು, ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ಹಾಗೂ ಬದುಕು ಕಟ್ಟೋಣ ಬನ್ನಿ ತಂಡದ ಅಧ್ಯಕ್ಷ ಬಿ.ಕೆ ಧನಂಜಯ್ ರಾವ್ ಇವರು ಫೆ.26ರಂದು ಲೋಕಾರ್ಪಣೆಗೊಳಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಗೋಪಾಲ ಮಿತ್ತಬಾಗಿಲು, ಭುಜಬಲಿ ಧರ್ಮಸ್ಥಳ, ಶಿವರಾತ್ರಿ ಉತ್ಸವ ಸಮಿತಿ ಗೌರವಾಧ್ಯಕ್ಷ ಗೋಪಾಲಕೃಷ್ಣ ಗೌಡ ವಳಂಬ್ರ, ಮಿತ್ತಬಾಗಿಲು ಗ್ರಾಮ ಪಂಚಾಯಿತಿ ಅಧ್ಯಕ್ಷ ವಿನಯ್ ಕುಮಾರ್, ಭಜನಾ ಸಮಿತಿ ಸಂಚಾಲಕ ಗಣೇಶ್ ಗೌಡ ಪಗರೆ, ಶ್ರೀ ದುರ್ಗಾ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಜಗದೀಶ್ ಕುಂಬಾರ, ಕೂಡಬೆಟ್ಟು ಶಿವರಾತ್ರಿ ಉತ್ಸವ ಸಮಿತಿ ಅಧ್ಯಕ್ಷ ದಿನೇಶ್ ಕುಮಾರ್ ಎಂ.ಎಸ್, ಕಾರ್ಯಾಧ್ಯಕ್ಷ ಹರೀಶ್ ಪೂಜಾರಿ, ಕಾರ್ಯದರ್ಶಿ ಚಂದ್ರಯ್ಯ ಕುಂಬಾರ, ಮಿತ್ತಬಾಗಿಲು ಗ್ರಾಮ ಆಡಳಿತ ಅಧಿಕಾರಿ ಸಂತೋಷ್ ಕುಮಾರ್, ವಾಸುದೇವ ರಾವ್ ಕಕ್ಕೇನೆಜಿ ಉಪ ಸಮಿತಿಯ ಮುಖ್ಯಸ್ಥರು ಅರ್ಚಕ ವೃಂದ ಹಾಗೂ ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಬಿಜೆಪಿ ತಣ್ಣೀರುಪoತ ಶಕ್ತಿಕೇಂದ್ರ ಪ್ರಮುಖ್ ಆಗಿ ಚೇತನ್ ಸುವರ್ಣ ಅಳಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಅಕ್ರಮ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ಪೊಲೀಸ್ ವಶ

Suddi Udaya

ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಉದ್ಘಾಟನೆ

Suddi Udaya

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಮುಂಡಾಜೆ: ಮದಿಮಾಲ್ ಕಟ್ಟೆ ಜಾನಕಿ ರವರ ಮನೆಯಲ್ಲಿ ಪಾದಾಯಾತ್ರಿಗಳಿಗೆ ಉಚಿತ ಊಟದ ವ್ಯವಸ್ಥೆ

Suddi Udaya

ವೇಣೂರು ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಉದ್ಘಾಟನೆ

Suddi Udaya
error: Content is protected !!