April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ವೈಭವ; ಬೆಳ್ಳಿಯ ಕಲಶ ಸಮರ್ಪಣೆ

ಶಿಶಿಲ : ಶಿಶಿಲ ಶ್ರೀ ಶಿಶಿಲೇಶ್ವರ ಸ್ವಾಮಿಯ ಶಿವರಾತ್ರಿ ಉತ್ಸವ ಅತ್ಯಂತ ವೈಭವದಿಂದ ಫೆ.26 ರಂದು ಜರಗಿತು.

ಈ ವೇಳೆ ಶ್ರೀ ದೇವರಿಗೆ ರೂ 1.50 ಲಕ್ಷ ವೆಚ್ಚದಲ್ಲಿ 7 ಬೆಳ್ಳಿಯ ಕಲಶವನ್ನು ಶಿಶಿಲ ದೇವಳದಲ್ಲಿ ಆಡಳಿತ ಮಂಡಳಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಶ್ರೀನಿವಾಸ ಮೂಡೆತ್ತಾಯ ಮತ್ತು ಮನೆಯವರು ಕೆಮ್ಮಿಂಜೆ ನಾಗೇಶ ತಂತ್ರಿಗಳಿಗೆ ಮೂಲಕ ದೇವರಿಗೆ ಸಮರ್ಪಿಸಿದರು.


ಈ ಸಂದರ್ಭದಲ್ಲಿ ಜಯರಾಮ ನೆಲ್ಲಿತ್ತಾಯ, ರಾಧಾಕೃಷ್ಣ ಭಟ್, ಆನಂದ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಕಡಿರುದ್ಯಾವರ :ಹೇಡ್ಯ ಎಂಬಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಕೊಯ್ಯೂರು ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶಿಶಿಲ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆ

Suddi Udaya

ನಾರಾವಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಮೇಲ್ವಿನ್ ಡಿಸೋಜ ನಂದಿಲ ರವರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!