23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ವೈಭವ; ಬೆಳ್ಳಿಯ ಕಲಶ ಸಮರ್ಪಣೆ

ಶಿಶಿಲ : ಶಿಶಿಲ ಶ್ರೀ ಶಿಶಿಲೇಶ್ವರ ಸ್ವಾಮಿಯ ಶಿವರಾತ್ರಿ ಉತ್ಸವ ಅತ್ಯಂತ ವೈಭವದಿಂದ ಫೆ.26 ರಂದು ಜರಗಿತು.

ಈ ವೇಳೆ ಶ್ರೀ ದೇವರಿಗೆ ರೂ 1.50 ಲಕ್ಷ ವೆಚ್ಚದಲ್ಲಿ 7 ಬೆಳ್ಳಿಯ ಕಲಶವನ್ನು ಶಿಶಿಲ ದೇವಳದಲ್ಲಿ ಆಡಳಿತ ಮಂಡಳಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಶ್ರೀನಿವಾಸ ಮೂಡೆತ್ತಾಯ ಮತ್ತು ಮನೆಯವರು ಕೆಮ್ಮಿಂಜೆ ನಾಗೇಶ ತಂತ್ರಿಗಳಿಗೆ ಮೂಲಕ ದೇವರಿಗೆ ಸಮರ್ಪಿಸಿದರು.


ಈ ಸಂದರ್ಭದಲ್ಲಿ ಜಯರಾಮ ನೆಲ್ಲಿತ್ತಾಯ, ರಾಧಾಕೃಷ್ಣ ಭಟ್, ಆನಂದ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಘಾಟಿಯಲ್ಲಿ ಪೊಲೀಸರ ನಿಯೋಜನೆ: ಪ್ರವಾಸಿಗರ ಮೋಜು ಮಸ್ತಿಗೆ ತಡೆ

Suddi Udaya

ಇಂದಬೆಟ್ಟುವಿನಲ್ಲಿ ದನದ ಕೊಟ್ಟಿಗೆ, ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂತ ವಲಯದ ಭಜನಾ ಪರಿಷತ್ ಸಮಿತಿ ರಚನೆ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿ ಗಡಿಪಾರು ಆದೇಶ

Suddi Udaya

ಪದ್ಮುಂಜ: ಆಟೋ ರಿಕ್ಷಾ ಪಲ್ಟಿ, ಗಂಭೀರ ಗಾಯಗೊಂಡ ಚಾಲಕ ಮೃತ್ಯು

Suddi Udaya
error: Content is protected !!