July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ವೈಭವ; ಬೆಳ್ಳಿಯ ಕಲಶ ಸಮರ್ಪಣೆ

ಶಿಶಿಲ : ಶಿಶಿಲ ಶ್ರೀ ಶಿಶಿಲೇಶ್ವರ ಸ್ವಾಮಿಯ ಶಿವರಾತ್ರಿ ಉತ್ಸವ ಅತ್ಯಂತ ವೈಭವದಿಂದ ಫೆ.26 ರಂದು ಜರಗಿತು.

ಈ ವೇಳೆ ಶ್ರೀ ದೇವರಿಗೆ ರೂ 1.50 ಲಕ್ಷ ವೆಚ್ಚದಲ್ಲಿ 7 ಬೆಳ್ಳಿಯ ಕಲಶವನ್ನು ಶಿಶಿಲ ದೇವಳದಲ್ಲಿ ಆಡಳಿತ ಮಂಡಳಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಶ್ರೀನಿವಾಸ ಮೂಡೆತ್ತಾಯ ಮತ್ತು ಮನೆಯವರು ಕೆಮ್ಮಿಂಜೆ ನಾಗೇಶ ತಂತ್ರಿಗಳಿಗೆ ಮೂಲಕ ದೇವರಿಗೆ ಸಮರ್ಪಿಸಿದರು.


ಈ ಸಂದರ್ಭದಲ್ಲಿ ಜಯರಾಮ ನೆಲ್ಲಿತ್ತಾಯ, ರಾಧಾಕೃಷ್ಣ ಭಟ್, ಆನಂದ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Related posts

ಬಳಂಜ ದೇವಸ್ಥಾನದ ಜಾತ್ರ ಮಹೋತ್ಸವ ಸಂಪನ್ನ: ದೈವ ದೇವರ ಭೇಟಿ

Suddi Udaya

ನಾಳೆ(ಫೆ.8): ಮಾಲಾಡಿ ಗ್ರಾಮ ಪಂಚಾಯತ್‌ ವಠಾರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಬೂತ್ ಅಧ್ಯಕ್ಷರ ಮತ್ತು ಬಿ.ಎಲ್ ಎ ರವರ ತರಬೇತಿ ಕಾರ್ಯಗಾರ

Suddi Udaya

ಬಟ್ಲಡ್ಕ ಮದ್ರಸದಲ್ಲಿ ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya
error: Content is protected !!