27 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ: ಸೃಷ್ಟಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

ಶಿಶಿಲ: ಶಿಶಿಲ ಗ್ರಾಮ ಮಟ್ಟದ ಸೃಷ್ಟಿ ಸಂಜೀವಿನಿ ಒಕ್ಕೂಟದ 2023-2024ನೇ ಸಾಲಿನ ವಾರ್ಷಿಕ ಮಹಾಸಭೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಫೆ.25 ರಂದು ಒಕ್ಕೂಟ ಅಧ್ಯಕ್ಷೆ‌ ಗಿರಿಜಾ. ಎಸ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ಗ್ರಾಮ ಪಂಚಾಯತ್ ಅಧ್ಯಕ್ಷ ಸುಧಿನ್ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ವ್ಯವಸ್ಥಾಪಕ ನಿತೇಶ್ ರವರು ಎನ್ ಆರ್ ಎಲ್ ಎಂ ಯೋಜನೆ ಕುರಿತು ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕಿ ವೀಣಾಶ್ರೀ ಭಂಡಾರಿಉಪಸ್ಥಿತರಿದ್ದರು.

ಸದಸ್ಯರು ತಯಾರಿಸಿದ ಉತ್ಪನ್ನಗಳಾದ ಉಪ್ಪಿನಕಾಯಿ ಮತ್ತು ಸೋಪ್ ಗಳನ್ನು ಬಿಡುಗಡೆ ಮಾಡಲಾಯಿತು. ಸ್ವ ಉದ್ಯೋಗ ಮಾಡುತ್ತಿರುವ ಸದಸ್ಯೆಯರನ್ನು ಸನ್ಮಾನಿಸಲಾಯಿತು. ಬಳಿಕ ಒಕ್ಕೂಟದ ಪದಗ್ರಹಣ ನಡೆಯಿತು. ಎಂ.ಬಿಕೆ ಶಾರದಾ ವರದಿ ವಾಚಿಸಿದರು.

Related posts

ಜ.5: ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya

ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ವಿವಿಧ ಕುಂದುಕೊರತೆಗಳ ಬಗ್ಗೆ ಚರ್ಚೆ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶ್ರೀಮತಿ ಚೈತನ್ಯ ಮತ್ತು ನಿರಂಜನ ಗೌಡ ರವರಿಂದ ವಿದ್ಯುತ್ ಚಾಲಿತ ಗಂಟೆ ಕೊಡುಗೆ

Suddi Udaya

ಬೆಳ್ತಂಗಡಿ ನಿವಾಸಿ ಪದ್ಮಲತಾ ನಿಧನ

Suddi Udaya

ನಿಡ್ಲೆ: 24 ನೇ ವರ್ಷದ ಕರುಂಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಬೆಳ್ತಂಗಡಿ ಪ.ಪಂ. ನಲ್ಲಿ ಪೌರ ಕಾರ್ಮಿಕರ ದಿನಾಚರಣೆ

Suddi Udaya
error: Content is protected !!