23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ: ಸೃಷ್ಟಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

ಶಿಶಿಲ: ಶಿಶಿಲ ಗ್ರಾಮ ಮಟ್ಟದ ಸೃಷ್ಟಿ ಸಂಜೀವಿನಿ ಒಕ್ಕೂಟದ 2023-2024ನೇ ಸಾಲಿನ ವಾರ್ಷಿಕ ಮಹಾಸಭೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಫೆ.25 ರಂದು ಒಕ್ಕೂಟ ಅಧ್ಯಕ್ಷೆ‌ ಗಿರಿಜಾ. ಎಸ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ಗ್ರಾಮ ಪಂಚಾಯತ್ ಅಧ್ಯಕ್ಷ ಸುಧಿನ್ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ವ್ಯವಸ್ಥಾಪಕ ನಿತೇಶ್ ರವರು ಎನ್ ಆರ್ ಎಲ್ ಎಂ ಯೋಜನೆ ಕುರಿತು ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕಿ ವೀಣಾಶ್ರೀ ಭಂಡಾರಿಉಪಸ್ಥಿತರಿದ್ದರು.

ಸದಸ್ಯರು ತಯಾರಿಸಿದ ಉತ್ಪನ್ನಗಳಾದ ಉಪ್ಪಿನಕಾಯಿ ಮತ್ತು ಸೋಪ್ ಗಳನ್ನು ಬಿಡುಗಡೆ ಮಾಡಲಾಯಿತು. ಸ್ವ ಉದ್ಯೋಗ ಮಾಡುತ್ತಿರುವ ಸದಸ್ಯೆಯರನ್ನು ಸನ್ಮಾನಿಸಲಾಯಿತು. ಬಳಿಕ ಒಕ್ಕೂಟದ ಪದಗ್ರಹಣ ನಡೆಯಿತು. ಎಂ.ಬಿಕೆ ಶಾರದಾ ವರದಿ ವಾಚಿಸಿದರು.

Related posts

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡ ಗಾಡು ಓಟ

Suddi Udaya

ಧರ್ಮಸ್ಥಳ :ಅಜಿಕುರಿ ಹೆಜ್ಜೇನು ದಾಳಿಯಿಂದ ಆಸ್ಪತ್ರೆಗೆ ದಾಖಲಾದ ಗಾಯಾಳುಗಳ ಆರೋಗ್ಯ ವಿಚಾರಿಸಿದ ರಕ್ಷಿತ್ ಶಿವರಾಂ

Suddi Udaya

ಕಣಿಯೂರು ಗ್ರಾಮಪಂಚಾಯತ್ ಮಟ್ಟದ ಜನಸ್ಪಂದನ ಸಭೆ

Suddi Udaya

ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಶಾಸಕ ಹರೀಶ್ ಪೂಂಜ ನೇಮಕ

Suddi Udaya

ಸೊಂಟದ ಬಾಲ್ಸ್ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕುಂಟಾಲಪಲ್ಕೆ ಕಲ್ಲಿಮಾರು ನಿವಾಸಿ ಹರಿಶ್ಚಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಸುನ್ನೀ ಜಂ-ಇಯ್ಯತುಲ್ ಮುಅಲ್ಲಿಮೀನ್ ಎಸ್.ಜೆ ಎಮ್ ಮುರ ರೇಂಜ್-324 ವಾರ್ಷಿಕ ಮಹಾಸಭೆ

Suddi Udaya
error: Content is protected !!