25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾವ್ಯ: ಮರದಿಂದ ಬಿದ್ದ ವ್ಯಕ್ತಿ; ಚಿಕಿತ್ಸೆ ಫಲಕಾರಿಯಾಗದೆ ಸಾವು

ಸಾವ್ಯ: ಶೇಂದಿ ತೆಗೆಯುತ್ತಿರುವ ಸಮಯ ಆಕಸ್ಮಿಕವಾಗಿ ಜಾರಿ ನೆಲಕ್ಕೆ ಬಿದ್ದು ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ಫೆ.26ರಂದು ನಡೆದಿದೆ.

ಘಟನೆಯ ವಿವರ: ಸಾವ್ಯ ಗ್ರಾಮದ ಕಡಪೊಟ್ಟು ನಿವಾಸಿ ನವೀನ ರವರ ದೂರಿನಂತೆ ಫೆ.26 ರಂದು ಮಧ್ಯಾಹ್ನ ಮುತ್ತಯ್ಯ ಪೂಜಾರಿ(70ವ) ಎಂಬವರು ಸಾವ್ಯ ಗ್ರಾಮದ ಮರ್ಲೋಟ್ಟು ಎಂಬಲ್ಲಿರುವ ಸಂತೋಷ್ ಆಚಾರ್ಯ ರವರ ಜಾಗದಲ್ಲಿರುವ ತಾಳೆ ಮರಕ್ಕೆ ಹತ್ತಿ ಶೇಂದಿ ತೆಗೆಯುತ್ತಿರುವ ಸಮಯ ಆಕಸ್ಮಿಕವಾಗಿ ಜಾರಿ ನೆಲಕ್ಕೆ ಬಿದ್ದು ಗಾಯಗೊಂಡವರನ್ನು ಚಿಕಿತ್ಸೆಯ ಬಗ್ಗೆ ಮೂಡಬಿದ್ರೆಯ ಆಳ್ವಾಸ್ ಆಸ್ಪತ್ರೆಯಲ್ಲಿ ದಾಖಲಿಸಿದ್ದು ಚಿಕಿತ್ಸೆಯಲ್ಲಿದ್ದವರು ಚಿಕಿತ್ಸೆ ಫಲಕಾರಿಯಾಗದೇ ಸಂಜೆ ಮೃತಪಟ್ಟಿದ್ದಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನಾವರ: ಮನೆಯೊಳಗೆ ಅವಿತುಕೊಂಡಿದ್ದ ಕಾಳಿಂಗ ಸರ್ಪ, ಭಯಭೀತರಾದ ಕುಟುಂಬ: ಸ್ನೇಕ್ ಅಶೋಕ್ ಲಾಯಿಲರವರಿಂದ ಯಶಸ್ವಿ ಕಾರ್ಯಾಚರಣೆ

Suddi Udaya

ಪ್ರಸನ್ನ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಉಪನ್ಯಾಸ

Suddi Udaya

ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ನದಿಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಅಸಹಜವಾಗಿ ಸಾವು

Suddi Udaya

ಅರಣ್ಯದ ನಡುವೆ ಬಿಟ್ಟು ಹೋದ ಮಾರುತಿ ಕಾರು-ವಾರುಸುದಾರರ ಸುಳಿವಿಲ್ಲ

Suddi Udaya

ತೆoಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!