September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾವ್ಯ: ಮರದಿಂದ ಬಿದ್ದ ವ್ಯಕ್ತಿ; ಚಿಕಿತ್ಸೆ ಫಲಕಾರಿಯಾಗದೆ ಸಾವು

ಸಾವ್ಯ: ಶೇಂದಿ ತೆಗೆಯುತ್ತಿರುವ ಸಮಯ ಆಕಸ್ಮಿಕವಾಗಿ ಜಾರಿ ನೆಲಕ್ಕೆ ಬಿದ್ದು ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ಫೆ.26ರಂದು ನಡೆದಿದೆ.

ಘಟನೆಯ ವಿವರ: ಸಾವ್ಯ ಗ್ರಾಮದ ಕಡಪೊಟ್ಟು ನಿವಾಸಿ ನವೀನ ರವರ ದೂರಿನಂತೆ ಫೆ.26 ರಂದು ಮಧ್ಯಾಹ್ನ ಮುತ್ತಯ್ಯ ಪೂಜಾರಿ(70ವ) ಎಂಬವರು ಸಾವ್ಯ ಗ್ರಾಮದ ಮರ್ಲೋಟ್ಟು ಎಂಬಲ್ಲಿರುವ ಸಂತೋಷ್ ಆಚಾರ್ಯ ರವರ ಜಾಗದಲ್ಲಿರುವ ತಾಳೆ ಮರಕ್ಕೆ ಹತ್ತಿ ಶೇಂದಿ ತೆಗೆಯುತ್ತಿರುವ ಸಮಯ ಆಕಸ್ಮಿಕವಾಗಿ ಜಾರಿ ನೆಲಕ್ಕೆ ಬಿದ್ದು ಗಾಯಗೊಂಡವರನ್ನು ಚಿಕಿತ್ಸೆಯ ಬಗ್ಗೆ ಮೂಡಬಿದ್ರೆಯ ಆಳ್ವಾಸ್ ಆಸ್ಪತ್ರೆಯಲ್ಲಿ ದಾಖಲಿಸಿದ್ದು ಚಿಕಿತ್ಸೆಯಲ್ಲಿದ್ದವರು ಚಿಕಿತ್ಸೆ ಫಲಕಾರಿಯಾಗದೇ ಸಂಜೆ ಮೃತಪಟ್ಟಿದ್ದಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮ ಮತ್ತು ದೊಂಪದ ಬಲಿ ಉತ್ಸವ

Suddi Udaya

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ಸೀಟು ಬಳಿ ರಸ್ತೆಗೆ ಬಿದ್ದ ಮರ : ವಾಹನ ಸವಾರರ ಪರದಾಟ

Suddi Udaya

ಫೆ.28 -ಮಾ. 9: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya
error: Content is protected !!