23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಬೆಟ್ಟದ ಬಸದಿ ಅಭಿವೃದ್ಧಿಯ ಕಾರ್ಯಕ್ಕೆ ಸರಕಾರದಿಂದ ರೂ. 50ಲಕ್ಷ ಮಂಜೂರು ಸಹಕರಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ಆಡಳಿತ ಮಂಡಳಿಯಿಂದ ಗೌರವ

ಬೆಳ್ತಂಗಡಿ:ಅಳದಂಗಡಿ ಬೆಟ್ಟದ ಬಸದಿ ಭಗವಾನ್ ಶ್ರೀ ಬ್ರಹ್ಮದೇವರ ಬಸದಿಯ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ರೂ.50 ಲಕ್ಷ ಅನುದಾನ ಮಂಜೂರುಗೊಳಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರನ್ನು ಬೆಟ್ಟದ ಬಸದಿ ಆಡಳಿತ ಮಂಡಳಿಯ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಚಂದ್ರರಾಜ್ ಪೂವಣಿ, ಅಧ್ಯಕ್ಷರು ಪ್ರಮೋದ್ ಕುಮಾರ್ ಜೈನ್, ಕಾರ್ಯದರ್ಶಿ ಪ್ರವೀಣ್ ಕುಮಾರ್ ಜೈನ್ ಪಿಲ್ಯ, ಉದ್ಯಮಿ ಶೀತಲ್ ಜೈನ್ ಶಿರ್ಲಾಲು, ಕೆಡಿಪಿ ಸದಸ್ಯ ಸುನೀಲ್ ಕುಮಾರ್ ಜೈನ್ ಶಿರ್ಲಾಲು, ನಾಗಕುಮಾರ್ ಜೈನ್, ಸುಕೇಶ್ ಕುಮಾರ್ ಜೈನ್, ಗುಣಮ್ಮ ಜೈನ್, ಜಗತ್ಪಾಲ ಕಡಂಬು, ಪ್ರಕಾಶ್ ಕುಮಾರ್ ಜೈನ್, ಪ್ರಕಾಶ್ ಜೈನ್ ಡೇವುಣಿ, ಪ್ರಮೋದ್ ಕುಮಾರ್ ಜೈನ್, ಸಂತೋಷ್ ಕುಮಾರ್ ಜೈನ್ ಸಿದ್ದರಹಿತ್ಲು, ಅರ್ಕಕೀರ್ತಿ ಹೆಗ್ಡೆ ಕಟ್ಟೆ,ಪಾರ್ಶ್ವನಾಥ ಜೈನ್,ಪದ್ಮ ಬಳಂಜ ಹಾಗೂ ಸಮಸ್ತ ಶ್ರಾವಕ, ಶ್ರಾವಕಿಯರು ಉಪಸ್ಥಿತರಿದ್ದರು.

Related posts

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಹೂವಿನ ವ್ಯಾಪಾರಿ ಶಿವರಾಮ್: ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ. 53,011 ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಮುಂಡಾಜೆ : ಸಿಡಿಲು ಬಡಿದು ಮನೆಗೆ ಹಾನಿ, ಅಪಾರ ನಷ್ಟ

Suddi Udaya

ಉಜಿರೆ: “ಯಕ್ಷಸಿರಿ” ಪ್ರಶಸ್ತಿಗೆ ಆಯ್ಕೆಯಾದ ದಿವಾಕರ್ ದಾಸ್ ಕಾವಳಕಟ್ಟೆ ರವರಿಗೆ ಗೌರವಾರ್ಪಣೆ

Suddi Udaya

ಶಿರ್ಲಾಲು ಸಿಎ ಬ್ಯಾಂಕಿನಿಂದ ಎಸ್.ಎಸ್.ಎಲ್.ಸಿ ಸಾಧಕ‌ ವಿದ್ಯಾರ್ಥಿನಿ ತ್ರಿಷಾರವರಿಗೆ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಉಜಿರೆ ಮೆಸ್ಕಾಂ‍ನ ಸಹಾಯಕ ಇಂಜಿನಿಯರ್ ವಸಂತ ಟಿ. ರವರು ಮಂಗಳೂರು ವಿದ್ಯುತ್ ಉಪ ವಿಭಾಗದ ಸಹಾಯಕ ಇಂಜಿನಿಯರ್ ಹುದ್ದೆಗೆ ನಿಯೋಜನೆ

Suddi Udaya
error: Content is protected !!