ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಬೆಟ್ಟದ ಬಸದಿ ಅಭಿವೃದ್ಧಿಯ ಕಾರ್ಯಕ್ಕೆ ಸರಕಾರದಿಂದ ರೂ. 50ಲಕ್ಷ ಮಂಜೂರು ಸಹಕರಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ಆಡಳಿತ ಮಂಡಳಿಯಿಂದ ಗೌರವ

ಬೆಳ್ತಂಗಡಿ:ಅಳದಂಗಡಿ ಬೆಟ್ಟದ ಬಸದಿ ಭಗವಾನ್ ಶ್ರೀ ಬ್ರಹ್ಮದೇವರ ಬಸದಿಯ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ರೂ.50 ಲಕ್ಷ ಅನುದಾನ ಮಂಜೂರುಗೊಳಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರನ್ನು ಬೆಟ್ಟದ ಬಸದಿ ಆಡಳಿತ ಮಂಡಳಿಯ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಚಂದ್ರರಾಜ್ ಪೂವಣಿ, ಅಧ್ಯಕ್ಷರು ಪ್ರಮೋದ್ ಕುಮಾರ್ ಜೈನ್, ಕಾರ್ಯದರ್ಶಿ ಪ್ರವೀಣ್ ಕುಮಾರ್ ಜೈನ್ ಪಿಲ್ಯ, ಉದ್ಯಮಿ ಶೀತಲ್ ಜೈನ್ ಶಿರ್ಲಾಲು, ಕೆಡಿಪಿ ಸದಸ್ಯ ಸುನೀಲ್ ಕುಮಾರ್ ಜೈನ್ ಶಿರ್ಲಾಲು, ನಾಗಕುಮಾರ್ ಜೈನ್, ಸುಕೇಶ್ ಕುಮಾರ್ ಜೈನ್, ಗುಣಮ್ಮ ಜೈನ್, ಜಗತ್ಪಾಲ ಕಡಂಬು, ಪ್ರಕಾಶ್ ಕುಮಾರ್ ಜೈನ್, ಪ್ರಕಾಶ್ ಜೈನ್ ಡೇವುಣಿ, ಪ್ರಮೋದ್ ಕುಮಾರ್ ಜೈನ್, ಸಂತೋಷ್ ಕುಮಾರ್ ಜೈನ್ ಸಿದ್ದರಹಿತ್ಲು, ಅರ್ಕಕೀರ್ತಿ ಹೆಗ್ಡೆ ಕಟ್ಟೆ,ಪಾರ್ಶ್ವನಾಥ ಜೈನ್,ಪದ್ಮ ಬಳಂಜ ಹಾಗೂ ಸಮಸ್ತ ಶ್ರಾವಕ, ಶ್ರಾವಕಿಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಕಚೇರಿಯ ಎಂ. ಮೃತ್ಯುಂಜಯ, ಕೊರಗಪ್ಪ ಹೆಗ್ಡೆ, ಅನಿತಾ ಶಿಂಗಾಯಿ ಉಪ ತಹಸೀಲ್ದಾರ್ ಆಗಿ ಭಡ್ತಿ

Suddi Udaya

ರಾಜ್ಯ ಮಟ್ಟದ ಕ್ರೀಡಾಕೂಟದ ಗುಂಡೆಸತ ಸ್ಪರ್ಧೆ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯ ಕು.ಜಾಹ್ನವಿ ಪ್ರಥಮ

Suddi Udaya

ಮಾಲಾಡಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ರೂ 1.0 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಾಲಾಡಿ ಗ್ರಾಮದ ಪೆರ್ಡೆ ಕ್ರಾಸ್ ನಿಂದ ಊರ್ಲ ಕಾಂಕ್ರೀಟೀಕರಣ ರಸ್ತೆ ಕಾಮಗಾರಿ ಉದ್ಘಾಟನೆ

Suddi Udaya

ಮಾಲಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya

ಬೆಳ್ತಂಗಡಿ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಹೊಸ ವರ್ಷ ಆಚರಣೆ

Suddi Udaya
error: Content is protected !!