ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ-ಪೆರಿಯಶಾಂತಿ ಹೆದ್ದಾರಿ ಅಭಿವೃದ್ಧಿ ಖಾಸಗಿ ಜಾಗದ ಮರಗಳ ಸಮೀಕ್ಷೆ

ಸ್ಪರ್ ರಸ್ತೆಯಾಗಿ ಮೇಲ್ದರ್ಜೆಗೆ ಏರಿದ್ದು ಅಭಿವೃದ್ಧಿ ಹೊಂದಲಿರುವ ಉಜಿರೆ- ಪೆರಿಯಶಾಂತಿ ನಡುವಿನ ರಸ್ತೆಯ ನಿರ್ಮಾಣಕ್ಕೆ ಕೇಂದ್ರ ಸರಕಾರ ಅನುದಾನ ಮೀಸಲಿರಿಸಿದ್ದು ಇದರ ಒಂದೊಂದೇ ಹಂತದ ಸಮೀಕ್ಷೆಗಳು ನಡೆಯುತ್ತಿದ್ದು, ಉಜಿರೆಯಿಂದ ಧರ್ಮಸ್ಥಳ ತನಕ ರಸ್ತೆ ಅಭಿವೃದ್ಧಿಗೆ ತೆರವುಗೊಳ್ಳಲಿರುವ ಖಾಸಗಿ ಜಾಗಗಳಲ್ಲಿರುವ ಮರಗಳ ಸಮೀಕ್ಷೆ ನಡೆಯುತ್ತಿದೆ.
ಕೆಲವೆಡೆ ಚತುಷ್ಪಥ, ಕೆಲವೆಡೆ ದ್ವಿಪಥವಾಗಿ ನಿರ್ಮಾಣಗೊಳ್ಳಲಿರುವ ಈ ರಸ್ತೆಯ ಅಭಿವೃದ್ಧಿ ವೇಳೆ ಹಲವು ಮರಗಳು ತೆರವುಗೊಳ್ಳಬೇಕಿದೆ. ಇದರ ಪ್ರಥಮ ಅಂಗವಾಗಿ ಖಾಸಗಿ ಜಾಗದಲ್ಲಿರುವ ಮರಗಳನ್ನು ಗುರುತಿಸಲಾಗುತ್ತಿದೆ. ತೆರವುಗೊಳ್ಳುವ ಪ್ರತಿ ಮರಕ್ಕೆ ಮೌಲ್ಯ ನಿಗದಿಪಡಿಸಿ‌ಕಟಾವಿನ ವೇಳೆ ಸ್ಥಳದ ಮಾಲೀಕರಿಗೆ ನೀಡಲಾಗುತ್ತದೆ.

ಸಮೀಕ್ಷೆ ಕಾರ್ಯದಲ್ಲಿ ಭೂಸ್ವಾಧೀನ ಅಧಿಕಾರಿ ಕಚೇರಿಯ ಆರ್ ಐ ನವೀನ್ ಕುಮಾರ್, ಸರ್ವೆಯರ್ ಕೃಷ್ಣಪ್ರಸಾದ್,ಬೆಳ್ತಂಗಡಿ ಅರಣ್ಯ ವಲಯದ ಡಿಆರ್ ಎಫ್ ಒ ರವಿಚಂದ್ರ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Related posts

ಸ್ಟಾರ್ ಲೈನ್ ಶಾಲೆಯಲ್ಲಿ ಗಾಂಧಿ ಜಯಂತಿ ದಿನಾಚರಣೆ

Suddi Udaya

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಹೆಣ್ಣು ಮಕ್ಕಳ ಆರೋಗ್ಯ ಮತ್ತು ಎಚ್.ಐ.ವಿ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ: ಸಿದ್ದವನ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ : ಯಕ್ಷ ಶಿಕ್ಷಣ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

Suddi Udaya

ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಪರಿಗಣಿಸಿ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರಿಗೆ ” ಕನ್ನಡ ರಾಜ್ಯೋತ್ಸವ ಪ್ರಶಸ್ತಿ”

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!