21.5 C
ಪುತ್ತೂರು, ಬೆಳ್ತಂಗಡಿ
March 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.1: ಕನ್ಯಾಡಿ ನೇರೋಳ್‌ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 12 ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

ಕನ್ಯಾಡಿ : ಇಲ್ಲಿಯ ಮುರ ನೇರೋಳ್‌ಪಲ್ಕೆ ಕೇಸರಿ ಗೆಳೆಯರ ಬಳಗದ ವತಿಯಿಂದ 12 ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ ಮಾ.1 ರಂದು ಸಂಜೆ ಗಂಟೆ 5-30ಕ್ಕೆ ನೇರೋಳ್‌ಪಲ್ಕೆ ಅಂಗನವಾಡಿ ವಠಾರದಲ್ಲಿ ನಡೆಯಲಿದೆ.

ಸಂಜೆ 5-30ಕ್ಕೆ ಶ್ರೀ ಶನೀಶ್ವರ ಪೂಜೆ ಪ್ರಾರಂಭ, ರಾತ್ರಿ ಗಂಟೆ 7-00ಕ್ಕೆ ಮಹಾಪೂಜೆ ರಾತ್ರಿ ಗಂಟೆ 7-30ಕ್ಕೆ ಆಹ್ವಾನಿತ ತಂಡಗಳಿಂದ ಕುಣಿತ ಭಜನೆ, (ಸಂದೇಶ್‌ ಮದ್ದಡ್ಕ ಇವರ ನೇತೃತ್ವದಲ್ಲಿ) ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಭಜನಾ ಕಾರ್ಯಕ್ರಮ ಉದ್ಘಾಟನೆಯನ್ನು ಬೆಳ್ತಂಗಡಿ ನೋಟರಿ ವಕೀಲರು ಶಶಿಕರಣ್ ಜೈನ್ , ಸಭಾ ಅಧ್ಯಕ್ಷತೆಯನ್ನು ವಿಶ್ವನಾಥ ಚೆನ್ನಳಿಕೆ ವಹಿಸಲಿದ್ದಾರೆ. ಕಿರಣ್‌ಚಂದ್ರ ಡಿ. ಪುಷ್ಪಗಿರಿ, ಯುವ ಉದ್ಯಮಿ, ಬೆಂಗಳೂರು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.

ರಾತ್ರಿ ಗಂಟೆ 9-30ರಿಂದ ಫಾಲ್ಕಾನ್ಸ್ ನೃತ್ಯ ತಂಡ ಬಿಜೈ ಮಂಗಳೂರು ಇವರಿಂದ ನೂತನ ನೃತ್ಯ ಪ್ರಕಾರಗಳ ಅನಾವರಣ ನಡೆಯಲಿದೆ.

Related posts

ಬೆಳ್ತಂಗಡಿ ಸೌತ್ ಕೆನರಾ ಪೋಟೋಗ್ರಾಫ್ ಆಸೋಸಿಯೇಷನ್ ನಿಂದ ಮುದ್ದು ಮಕ್ಕಳ ಪೋಟೋ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ಕಲ್ಲುಂಜ ಪ್ರಗತಿಪರ ಕೃಷಿಕ, ನಾಟಿ ವೈದ್ಯ ಅಣ್ಣಿ ಶೆಟ್ಟಿ ನಿಧನ

Suddi Udaya

ಧರ್ಮಸ್ಥಳ : ನಡುಗುಡ್ಡೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಉರಗ ರಕ್ಷಕ ಸ್ನೇಕ್ ಪ್ರಕಾಶ್

Suddi Udaya

ಅಳದಂಗಡಿ ಹಿಂದೂ ಯುವ ಶಕ್ತಿ ಆಲಡ್ಕ ಕ್ಷೇತ್ರ, ರಾಜಕೀಯ ರಹಿತ ಸಾಮಾಜಿಕ ಸೇವಾ ಸಂಘಟನೆಯ ನೂತನ ಪ್ರದಾನ ಕಚೇರಿ ಉದ್ಘಾಟನೆ

Suddi Udaya

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ, ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ

Suddi Udaya
error: Content is protected !!