26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.1: ಕನ್ಯಾಡಿ ನೇರೋಳ್‌ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 12 ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

ಕನ್ಯಾಡಿ : ಇಲ್ಲಿಯ ಮುರ ನೇರೋಳ್‌ಪಲ್ಕೆ ಕೇಸರಿ ಗೆಳೆಯರ ಬಳಗದ ವತಿಯಿಂದ 12 ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ ಮಾ.1 ರಂದು ಸಂಜೆ ಗಂಟೆ 5-30ಕ್ಕೆ ನೇರೋಳ್‌ಪಲ್ಕೆ ಅಂಗನವಾಡಿ ವಠಾರದಲ್ಲಿ ನಡೆಯಲಿದೆ.

ಸಂಜೆ 5-30ಕ್ಕೆ ಶ್ರೀ ಶನೀಶ್ವರ ಪೂಜೆ ಪ್ರಾರಂಭ, ರಾತ್ರಿ ಗಂಟೆ 7-00ಕ್ಕೆ ಮಹಾಪೂಜೆ ರಾತ್ರಿ ಗಂಟೆ 7-30ಕ್ಕೆ ಆಹ್ವಾನಿತ ತಂಡಗಳಿಂದ ಕುಣಿತ ಭಜನೆ, (ಸಂದೇಶ್‌ ಮದ್ದಡ್ಕ ಇವರ ನೇತೃತ್ವದಲ್ಲಿ) ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಭಜನಾ ಕಾರ್ಯಕ್ರಮ ಉದ್ಘಾಟನೆಯನ್ನು ಬೆಳ್ತಂಗಡಿ ನೋಟರಿ ವಕೀಲರು ಶಶಿಕರಣ್ ಜೈನ್ , ಸಭಾ ಅಧ್ಯಕ್ಷತೆಯನ್ನು ವಿಶ್ವನಾಥ ಚೆನ್ನಳಿಕೆ ವಹಿಸಲಿದ್ದಾರೆ. ಕಿರಣ್‌ಚಂದ್ರ ಡಿ. ಪುಷ್ಪಗಿರಿ, ಯುವ ಉದ್ಯಮಿ, ಬೆಂಗಳೂರು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.

ರಾತ್ರಿ ಗಂಟೆ 9-30ರಿಂದ ಫಾಲ್ಕಾನ್ಸ್ ನೃತ್ಯ ತಂಡ ಬಿಜೈ ಮಂಗಳೂರು ಇವರಿಂದ ನೂತನ ನೃತ್ಯ ಪ್ರಕಾರಗಳ ಅನಾವರಣ ನಡೆಯಲಿದೆ.

Related posts

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

Suddi Udaya

ವಿಶ್ವದಾಖಲೆ ಖ್ಯಾತಿಯ ಡೇವಿಡ್ ಜೈಮಿ ರವರ ಮನೆಗೆ ನೆಲ್ಯಾಡಿ ಪದವಿ ಕಾಲೇಜಿನ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಪಟ್ರಮೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವ: ತೋರಣ ಮೂಹೂರ್ತ, ಊರವರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭ

Suddi Udaya

ತೆಂಕಕಾರಂದೂರು: ಕಟ್ಟೆಯ ಸಾರ್ವಜನಿಕ ಬಸ್ಸು ತಂಗುದಾಣ ಕುಸಿತ

Suddi Udaya
error: Content is protected !!