April 21, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ ಪರಿಸರದಲ್ಲಿ ಬೆಂಕಿ

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ರಾಣಿಜರಿ, ಬಲ್ಲಾಳರಾಯನ ದುರ್ಗ ಸಮೀಪ ಬೆಂಕಿ ಹತ್ತಿಕೊಂಡಿದೆ.

ಇಲ್ಲಿನ ಅತ್ಯಂತ ದುರ್ಗಮ ಪ್ರದೇಶ, ಕಡಿದಾದ ಕಲ್ಲುಗಳು, ಇಳಿಜಾರು ಇರುವ ಪರಿಸರದಲ್ಲಿ ಬೆಂಕಿ ಆವರಿಸಿದ್ದು ಇದನ್ನು ನಂದಿಸುವುದು ಬಹು ದೊಡ್ಡ ಸವಾಲಾಗಿದೆ. ಬೆಂಕಿ ಬಿದ್ದ ಪರಿಸರಕ್ಕೆ ಮನುಷ್ಯರು ತೆರಳಲು ಸಾಧ್ಯವಾಗದ ಸ್ಥಿತಿ ಇದೆ.

ಕಲ್ಲಿನ ಗೋಡೆಗಳ ಒಣ ಹುಲ್ಲಿಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು ಹುಲ್ಲುಗಾವಲಿಗೆ ಆವರಿಸಿದ್ದು, ಅರಣ್ಯ ಪ್ರದೇಶದಲ್ಲಿ ಪಸರಿಸಿಲ್ಲ ಹಾಗೂ ಬೆಂಕಿ ಹತೋಟಿಯ ಸ್ಥಿತಿಯಲ್ಲಿದೆ. ಎಂದು ಬೆಳ್ತಂಗಡಿ ವನ್ಯಜೀವಿ ವಿಭಾಗದ ಆರ್. ಎಫ್. ಒ ಶರ್ಮಿಷ್ಠಾ ತಿಳಿಸಿದ್ದಾರೆ.

Related posts

ಧರ್ಮಸ್ಥಳ- ನಾರಾವಿ ಸರಕಾರಿ ಬಸ್ ತಡೆ ಹಿಡಿದಿರುವ ಸರಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ

Suddi Udaya

ನಾಲ್ಕೂರು: ರಸ್ತೆ ಬದಿಯಲ್ಲಿದ್ದ ಅಪಾಯಕಾರಿ ಮರ ತೆರವು

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಕಲ್ಮಂಜ: ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ : ಪಾದಾಚಾರಿ ಗಂಭೀರ ಗಾಯ

Suddi Udaya

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya
error: Content is protected !!