September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ ಪರಿಸರದಲ್ಲಿ ಬೆಂಕಿ

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ರಾಣಿಜರಿ, ಬಲ್ಲಾಳರಾಯನ ದುರ್ಗ ಸಮೀಪ ಬೆಂಕಿ ಹತ್ತಿಕೊಂಡಿದೆ.

ಇಲ್ಲಿನ ಅತ್ಯಂತ ದುರ್ಗಮ ಪ್ರದೇಶ, ಕಡಿದಾದ ಕಲ್ಲುಗಳು, ಇಳಿಜಾರು ಇರುವ ಪರಿಸರದಲ್ಲಿ ಬೆಂಕಿ ಆವರಿಸಿದ್ದು ಇದನ್ನು ನಂದಿಸುವುದು ಬಹು ದೊಡ್ಡ ಸವಾಲಾಗಿದೆ. ಬೆಂಕಿ ಬಿದ್ದ ಪರಿಸರಕ್ಕೆ ಮನುಷ್ಯರು ತೆರಳಲು ಸಾಧ್ಯವಾಗದ ಸ್ಥಿತಿ ಇದೆ.

ಕಲ್ಲಿನ ಗೋಡೆಗಳ ಒಣ ಹುಲ್ಲಿಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು ಹುಲ್ಲುಗಾವಲಿಗೆ ಆವರಿಸಿದ್ದು, ಅರಣ್ಯ ಪ್ರದೇಶದಲ್ಲಿ ಪಸರಿಸಿಲ್ಲ ಹಾಗೂ ಬೆಂಕಿ ಹತೋಟಿಯ ಸ್ಥಿತಿಯಲ್ಲಿದೆ. ಎಂದು ಬೆಳ್ತಂಗಡಿ ವನ್ಯಜೀವಿ ವಿಭಾಗದ ಆರ್. ಎಫ್. ಒ ಶರ್ಮಿಷ್ಠಾ ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ತಾಲೂಕು ಯುವಜನ ಒಕ್ಕೂಟದ ಸಭೆ

Suddi Udaya

ನಿಡಿಗಲ್-ಕಲ್ಮಂಜ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಜಮೀಯತುಲ್ ಫಲಾಹ್ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ

Suddi Udaya

ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಜ.27: ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ವಿವಿಧ ರಸ್ತೆ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಪ.ಜಾತಿ / ಪ.ಪಂಗಡ ಮತ್ತು ದಿವ್ಯಾಂಗಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಓಣಂ ಆಚರಣೆ

Suddi Udaya
error: Content is protected !!