24 C
ಪುತ್ತೂರು, ಬೆಳ್ತಂಗಡಿ
February 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ಕಟ್

ಬೆಳ್ತಂಗಡಿ: ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲೇ ಕೆಎಸ್​ಆರ್​ಟಿಸಿ ಬಸ್ಸೊಂದರ ಸ್ಟೇರಿಂಗ್ ಜಾಯಿಂಟ್ ತುಂಡಾದ ಘಟನೆ ಫೆ.27ರಂದು ನಡೆದಿದೆ,.

ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA 17-F-1487 ಶಿವಮೊಗ್ಗ ವಿಭಾಗದ ಬಸ್, ಚಾರ್ಮಾಡಿ ಘಾಟ್​ನಲ್ಲಿ ಸಂಚರಿಸುತ್ತಿದ್ದಾಗ ಸ್ಟೇರಿಂಗ್ ಜಾಯಿಂಟ್ ಕಟ್ ಆಗಿದೆ. ಆದರೆ, ಚಾಲಕನ ಚಾಕಚಕ್ಯತೆಯಿಂದ ಪ್ರಯಾಣಿಕರ ಜೀವ ಉಳಿದಿದೆ.
ಅಪಾಯದ ಅರಿವಾಗುತ್ತಿದ್ದಂತೆಯೇ ಬಸ್ಸನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಚಾಲಕ ಹೇಗೋ ನಿಲ್ಲಿಸುವಲ್ಲಿ ಸಫಲರಾಗಿದ್ದಾರೆ. ಇದರಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಬಸ್​ನಲ್ಲಿದ್ದ ಪ್ರಯಾಣಿಕರನ್ನು ಬದಲಿ ಬಸ್​ನಲ್ಲಿ ಕಳುಹಿಸಿಕೊಡಲಾಗಿದೆ.

Related posts

ಸೌತಡ್ಕ ದೇವಸ್ಥಾನಕ್ಕೆ ಸ್ಥಿರಾಸ್ತಿ ಖರೀದಿಯಲ್ಲಿ ಅವ್ಯವಹಾರ: ತನಿಖೆಗೆ ಸಹಾಯಕ ಆಯುಕ್ತರಿಂದ ಆದೇಶ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆ, ನಾಲ್ಕೂರು ಎ.ಬಿ ಒಕ್ಕೂಟದ ಪದಗ್ರಹಣ ಸಮಾರಂಭ: ನವಜೀವನ ಸಮಿತಿ ಸದಸ್ಯರಿಗೆ ಹಾಗೂ ಹಿರಿಯ ಸದಸ್ಯರಿಗೆ ಸನ್ಮಾನ

Suddi Udaya

ಸುಂದರ ಮಲೆಕುಡಿಯ ಕೈ ಬೆರಳು ತುಂಡರಿಸಿ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ: ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ: ಅಕ್ಬರ್ ಬೆಳ್ತಂಗಡಿ

Suddi Udaya

ನೈಋತ್ಯ ರೈಲ್ವೆಯ ಡಿಆರ್‌ಯುಸಿಸಿ ಸದಸ್ಯರಾಗಿ ಬಂಗಾಡಿಯ ರಾಜೇಶ್ ಪುದುಶೇರಿ ನೇಮಕ

Suddi Udaya

ಲಾಯಿಲ : ಕುಲೆಂಜಿಲೋಡಿ ಅಯೋಧ್ಯ ನಗರ ಭಾಗದಲ್ಲಿ ತೀವ್ರ ವಿದ್ಯುತ್ ಸಮಸ್ಯೆ: ಕೂಡಲೇ ಸರಿಪಡಿಸುವಂತೆ ಮೆಸ್ಕಾಂ ಇಲಾಖೆಗೆ ಲಾಯಿಲ ಗ್ರಾ.ಪಂ. ನಿಂದ ಮನವಿ

Suddi Udaya

ಇಲಾಖಾ ಅಧಿಕಾರಿಗಳು ಗೈರು, ಕೊಕ್ಕಡ ಗ್ರಾಮ ಸಭೆ ಮುಂದೂಡಿಕೆ

Suddi Udaya
error: Content is protected !!