23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ

ಚಾರ್ಮಾಡಿ : ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳ ಕೂಡುವಿಕೆಯಿಂದ ಮಹಾ ಶಿವರಾತ್ರಿ ಪ್ರಯುಕ್ತ ವಿಶೇಷ ಏಕಾಹ ಭಜನಾ ಕಾರ್ಯಕ್ರಮ ದೇವಳದ ವಠಾರದಲ್ಲಿ ಜರುಗಿತು.

ಈ ಭಜನಾ ಕಾರ್ಯಕ್ರಮದಲ್ಲಿ ಚಾರ್ಮಾಡಿ ಶ್ರೀ ಉಳ್ಳಾಯ ಉಳ್ಳಾಲ್ತಿ ಭಜನಾ ಮಂಡಳಿ ಬಿಟಿಗೆ, ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ಭಜನಾ ಮಂಡಳಿ, ಚಾರ್ಮಾಡಿ ಶಿವ ಪಾರ್ವತಿ ಭಜನಾ ಮಂಡಳಿ, ಚಾರ್ಮಾಡಿ ಪಂಚಶ್ರೀ ಮಹಿಳಾ ಭಜನಾ ಮಂಡಳಿ, ಮುಂಡಾಜೆ ಶ್ರೀ ಬ್ರಾಮರಿ ಭಜನಾ ತಂಡ ಕಲಾಕುಂಚ ಮುಂಡಾಜೆ.ಸರ್ಪಹಿತ್ತಿಲು ಶ್ರೀ ನಾಗಬ್ರಹ್ಮ ನಾಗ ಯಕ್ಷಿಣಿ ಭಜನಾ ಮಂಡಳಿ, ಚಿಬಿದ್ರೆ ಕಲ್ಲುಗುಂಡ ಶ್ರೀ ಇಷ್ಟ ದೇವತಾ ಭಜನಾ ಮಂಡಳಿ, ಚಾರ್ಮಾಡಿ ಶಿವದುರ್ಗ ಭಜನಾ ತಂಡಗಳು ಭಾಗವಹಿಸಿದ್ದವು, ಪದಾಧಿಕಾರಿಗಳು, ಸರ್ವ ಸದಸ್ಯರು ಸಮಸ್ತ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಕುತ್ಲೂರು ನಿವಾಸಿ ಶ್ರೀಮತಿ ನಿಧನ

Suddi Udaya

ಗುರುವಾಯನಕೆರೆ ಎಕ್ಸೆಲ್ ವಿಜ್ಞಾನ ಪ.ಪೂ. ಕಾಲೇಜಿಗೆ ಶೇ. 99.76 ಫಲಿತಾಂಶ: 254 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಪೆರಿಂಜೆ: ಪೇಪರ್ ಪೆನ್ ತಯಾರಿ ಕಾರ್ಯಾಗಾರ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಆಟೋ ಚಾಲಕನಿಗೆ ಅಪರಿಚಿತ ತಂಡದಿಂದ ಹಲ್ಲೆ: ಠಾಣೆಗೆ ದೂರು

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಭಾರತೀಯ ಅಂಚೆ ಇಲಾಖೆ ಅಪಘಾತ ವಿಮೆ ನೋಂದಾವನಾ ಪ್ರಕ್ರಿಯೆ

Suddi Udaya
error: Content is protected !!