April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ

ಚಾರ್ಮಾಡಿ : ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳ ಕೂಡುವಿಕೆಯಿಂದ ಮಹಾ ಶಿವರಾತ್ರಿ ಪ್ರಯುಕ್ತ ವಿಶೇಷ ಏಕಾಹ ಭಜನಾ ಕಾರ್ಯಕ್ರಮ ದೇವಳದ ವಠಾರದಲ್ಲಿ ಜರುಗಿತು.

ಈ ಭಜನಾ ಕಾರ್ಯಕ್ರಮದಲ್ಲಿ ಚಾರ್ಮಾಡಿ ಶ್ರೀ ಉಳ್ಳಾಯ ಉಳ್ಳಾಲ್ತಿ ಭಜನಾ ಮಂಡಳಿ ಬಿಟಿಗೆ, ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ಭಜನಾ ಮಂಡಳಿ, ಚಾರ್ಮಾಡಿ ಶಿವ ಪಾರ್ವತಿ ಭಜನಾ ಮಂಡಳಿ, ಚಾರ್ಮಾಡಿ ಪಂಚಶ್ರೀ ಮಹಿಳಾ ಭಜನಾ ಮಂಡಳಿ, ಮುಂಡಾಜೆ ಶ್ರೀ ಬ್ರಾಮರಿ ಭಜನಾ ತಂಡ ಕಲಾಕುಂಚ ಮುಂಡಾಜೆ.ಸರ್ಪಹಿತ್ತಿಲು ಶ್ರೀ ನಾಗಬ್ರಹ್ಮ ನಾಗ ಯಕ್ಷಿಣಿ ಭಜನಾ ಮಂಡಳಿ, ಚಿಬಿದ್ರೆ ಕಲ್ಲುಗುಂಡ ಶ್ರೀ ಇಷ್ಟ ದೇವತಾ ಭಜನಾ ಮಂಡಳಿ, ಚಾರ್ಮಾಡಿ ಶಿವದುರ್ಗ ಭಜನಾ ತಂಡಗಳು ಭಾಗವಹಿಸಿದ್ದವು, ಪದಾಧಿಕಾರಿಗಳು, ಸರ್ವ ಸದಸ್ಯರು ಸಮಸ್ತ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ತಣ್ಣೀರುಪಂತ ವಲಯದ ತೆಕ್ಕಾರು ಕಾರ್ಯಕ್ಷೇತ್ರದ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ವೇಣೂರು ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಉಜಿರೆ: ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ವೃತ್ತಿ ಪ್ರಮಾಣ ಪತ್ರ ವಿತರಣಾ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಧರ್ಮಸ್ಥಳ: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಕಳಿಯ ನ್ಯಾಯತರ್ಪು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya
error: Content is protected !!