September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ

ಚಾರ್ಮಾಡಿ : ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳ ಕೂಡುವಿಕೆಯಿಂದ ಮಹಾ ಶಿವರಾತ್ರಿ ಪ್ರಯುಕ್ತ ವಿಶೇಷ ಏಕಾಹ ಭಜನಾ ಕಾರ್ಯಕ್ರಮ ದೇವಳದ ವಠಾರದಲ್ಲಿ ಜರುಗಿತು.

ಈ ಭಜನಾ ಕಾರ್ಯಕ್ರಮದಲ್ಲಿ ಚಾರ್ಮಾಡಿ ಶ್ರೀ ಉಳ್ಳಾಯ ಉಳ್ಳಾಲ್ತಿ ಭಜನಾ ಮಂಡಳಿ ಬಿಟಿಗೆ, ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ಭಜನಾ ಮಂಡಳಿ, ಚಾರ್ಮಾಡಿ ಶಿವ ಪಾರ್ವತಿ ಭಜನಾ ಮಂಡಳಿ, ಚಾರ್ಮಾಡಿ ಪಂಚಶ್ರೀ ಮಹಿಳಾ ಭಜನಾ ಮಂಡಳಿ, ಮುಂಡಾಜೆ ಶ್ರೀ ಬ್ರಾಮರಿ ಭಜನಾ ತಂಡ ಕಲಾಕುಂಚ ಮುಂಡಾಜೆ.ಸರ್ಪಹಿತ್ತಿಲು ಶ್ರೀ ನಾಗಬ್ರಹ್ಮ ನಾಗ ಯಕ್ಷಿಣಿ ಭಜನಾ ಮಂಡಳಿ, ಚಿಬಿದ್ರೆ ಕಲ್ಲುಗುಂಡ ಶ್ರೀ ಇಷ್ಟ ದೇವತಾ ಭಜನಾ ಮಂಡಳಿ, ಚಾರ್ಮಾಡಿ ಶಿವದುರ್ಗ ಭಜನಾ ತಂಡಗಳು ಭಾಗವಹಿಸಿದ್ದವು, ಪದಾಧಿಕಾರಿಗಳು, ಸರ್ವ ಸದಸ್ಯರು ಸಮಸ್ತ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ಬೆಳ್ತಂಗಡಿ: ಮನೋಜ್ ಕಟ್ಟೆಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Suddi Udaya

ಉಜಿರೆ ನಿನಾದ ಕ್ಲಾಸಿಕಲ್ಸ್ ನಲ್ಲಿ ನೋಂದಾವಣಿ ಆರಂಭ: ಒಂದೇ ಸೂರಿನಡಿಯಲ್ಲಿ ವಿವಿಧ ವಿದ್ಯೆಗಳನ್ನು ಕಲಿಯುವ ಸುವರ್ಣಾವಕಾಶ

Suddi Udaya

ಬೋಳಿಯರ್ ರಸ್ತೆ ಬದಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ

Suddi Udaya

ಸಾವ್ಯ: ಮರದಿಂದ ಬಿದ್ದ ವ್ಯಕ್ತಿ; ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!