21.6 C
ಪುತ್ತೂರು, ಬೆಳ್ತಂಗಡಿ
March 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ನಿರ್ಮಾಣ ಹಂತದಲ್ಲಿರುವ ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿ ಪ್ರತ್ಯಕ್ಷ: ಮೂರ್ತಿಗೆ ಹೂ ಹಾಕಿ, ಪ್ರಾರ್ಥಿಸಿ ಹೋದ ಅನಾಮಿಕ,

ತೆಂಕಕಾರಂದೂರು: ರಾಜ್ಯ ಹೆದ್ದಾರಿ ರಸ್ತೆಯ ಗುಂಡೇರಿ ಪರಿಸರದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಲಯನ್ಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿಯನ್ನು ಯಾರೋ ಇಟ್ಟು ಹೋದ ಘಟನೆ ಬೆಳಕಿಗೆ ಬಂದಿದೆ.

ಪ್ರಯಾಣಿಕರು ಕುಳಿತುಕೊಳ್ಳುವ ಕಡಪದಲ್ಲಿ ಶ್ರೀಕೃಷ್ಣನ ಮೂರ್ತಿ ಇಟ್ಟು ಹೂ ಹಾಕಲಾಗಿದೆ. ಯಾರೂ ಈ ರೀತಿ ಮೂರ್ತಿ ಇಟ್ಟು ಹೋಗಿದ್ದರೆಂಬುದು ಇನ್ನಷ್ಟೆ ತಿಳಿಯಬೇಕಾಗಿದೆ.

Related posts

ಚುನಾವಣಾ ಕೇಂದ್ರದ ಎಡವಟ್ಟು: ಮತಗಟ್ಟೆ ಸಂಖ್ಯೆ ಬದಲಾವಣೆ: ಕೊಕ್ಕಡದಿಂದ ಮರ್ಕಂಜದ ಮಿತ್ತಡ್ಕಕ್ಕೆ ಬಂದು ಮತ ಚಲಾಯಿಸಿದ ಮತದಾರ

Suddi Udaya

ಗುರುವಾಯನಕೆರೆ ಮಸ್ಜಿದ್ ನಲ್ಲಿ ಉರೂಸ್ ಪ್ರಯುಕ್ತ 11 ಜೋಡಿ ಸಾಮೂಹಿಕ ವಿವಾಹ

Suddi Udaya

ಕನ್ಯಾಡಿ ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರವರಿಂದ ಮತದಾನ

Suddi Udaya

ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ

Suddi Udaya

ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರತಿಷ್ಠಾ ಮಹೋತ್ಸವ ಆಮಂತ್ರಣ ಹಾಗೂ ಮನೆ ಮನೆಗೆ ಮಂತ್ರಾಕ್ಷತೆ

Suddi Udaya
error: Content is protected !!