25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ನಿರ್ಮಾಣ ಹಂತದಲ್ಲಿರುವ ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿ ಪ್ರತ್ಯಕ್ಷ: ಮೂರ್ತಿಗೆ ಹೂ ಹಾಕಿ, ಪ್ರಾರ್ಥಿಸಿ ಹೋದ ಅನಾಮಿಕ,

ತೆಂಕಕಾರಂದೂರು: ರಾಜ್ಯ ಹೆದ್ದಾರಿ ರಸ್ತೆಯ ಗುಂಡೇರಿ ಪರಿಸರದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಲಯನ್ಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿಯನ್ನು ಯಾರೋ ಇಟ್ಟು ಹೋದ ಘಟನೆ ಬೆಳಕಿಗೆ ಬಂದಿದೆ.

ಪ್ರಯಾಣಿಕರು ಕುಳಿತುಕೊಳ್ಳುವ ಕಡಪದಲ್ಲಿ ಶ್ರೀಕೃಷ್ಣನ ಮೂರ್ತಿ ಇಟ್ಟು ಹೂ ಹಾಕಲಾಗಿದೆ. ಯಾರೂ ಈ ರೀತಿ ಮೂರ್ತಿ ಇಟ್ಟು ಹೋಗಿದ್ದರೆಂಬುದು ಇನ್ನಷ್ಟೆ ತಿಳಿಯಬೇಕಾಗಿದೆ.

Related posts

ಬೆಳ್ತಂಗಡಿ ತ್ರಿ ಸ್ಟಾರ್ ವೈನ್ಸ್ ಶಾಪ್ ಮತ್ತು ಉಜಿರೆಯ ಮೊಬೈಲ್ ಶಾಪ್ ಕಳ್ಳತನ ಪ್ರಕರಣ: ಅಪ್ರಾಪ್ತ ಬಾಲಕ ಸೇರಿ ಇಬ್ಬರು ಕುಂದಾಪುರದಲ್ಲಿ ವಶಕ್ಕೆ

Suddi Udaya

ನಾವರ: ಯುವಶಕ್ತಿ ನಾವರ ವತಿಯಿಂದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಗೆ ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಪುಸ್ತಕ ಹಾಗೂ ಪೀಠೋಪಕರಣಗಳ ಉದ್ಘಾಟನೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡದಲ್ಲಿ ಸುದರ್ಶನ ಹೋಮ, ವಾಸ್ತು ಪೂಜೆ ಹಾಗೂ ಗಣಹೋಮ ಪೂಜೆ

Suddi Udaya

ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಮರೋಡಿ:ಹರಂಬೆಟ್ಟು ಗುತ್ತು ಮನೆಯಲ್ಲಿ “ಧರ್ಮ ನೇಮೋತ್ಸವ”

Suddi Udaya
error: Content is protected !!