23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಹಾ ಕುಂಭ ಮೇಳ: 5 ತಿಂಗಳ ಮಗು, ತಂದೆ- ತಾಯಿ ಸಮೇತ ಪುಣ್ಯ ಸ್ನಾನ ಮಾಡಿ ಆದಶ೯ರಾದ ಬೆಳ್ತಂಗಡಿಯ ಮಹೇಶ್ ಆಚಾರ್ಯ

ಬೆಳ್ತಂಗಡಿ: ಫೆ.26ರಂದು ಸಂಪನ್ನಗೊಂಡ ಮಹಾ ಕುಂಭಮೇಳ,. ಅಯೋದ್ಯೆ, ಕಾಶಿ , ಈ ಮೂರು ಪುಣ್ಯ ಕ್ಷೆತ್ರಕ್ಕೆ ಬೆಳ್ತಂಗಡಿಯ ಮಹೇಶ್ ಆಚಾರ್ಯ ಎಂಬವರು 5 ತಿಂಗಳ ಮಗು ಜೊತೆ ಮಗಳು ಪ್ರಿಯಾ ಆಚಾರ್ಯ 5 ವರ್ಷ, ತಾಯಿ ರೇವತಿ ಆಚಾರ್ಯ, ತಂದೆ ವಿಘ್ನೇಶ್ ಆಚಾರ್ಯ ಕರೆದುಕೊಂಡು ಹೋಗಿ ಪುಣ್ಯ ಸ್ನಾನ ಹಾಗೂ ಪುಣ್ಯ ಕ್ಷೇತ್ರಗಳ ದಶ೯ನ ಮಾಡಿದರು.

ಮಹೇಶ್ ಆಚಾರ್ಯ ಅವರು ತನ್ನ ತಂದೆ, ತಾಯಿ, ಜೊತೆಯಲ್ಲಿ ಕುಟುಂಬ ಸಮೇತ ಮಹಾ ಕುಂಭಮೇಳಕ್ಕೆ ಹೋಗಿ ಬಂದಿರುವುದು ಎಲ್ಲರಿಗೂ ಆದಶ೯ವಾಗಿದೆ.
ಉತ್ತರ ಪ್ರದೇಶದ ಪೊಲೀಸರು ಇವರ ಆದಶ೯ಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 2500 ಕಿ.ಮೀ ದೂರದಿಂದ ತನ್ನ ತಂದೆ, ತಾಯಿ ಕುಟುಂಬ, ಪುಟ್ಟ ಮಗು ಸಹಿತ ಬಂದಿರುವ , ಮಹೇಶ್ ಆಚಾರ್ಯ ಅವರ ಕಾಯ೯ಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಬೆಳ್ತಂಗಡಿಯ ಪ್ರತಿಷ್ಠಿತ ಕೇದೆ ಗುತ್ತಿನ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಜಿಲ್ಲಾವಾರು ಉತ್ತಮ ಸಂಘ ಪ್ರಶಸ್ತಿ ಪ್ರಧಾನ

Suddi Udaya

ಶುಲ್ಕ ಪಾವತಿ ಮಾಡದ ಮನೆಯವರ ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸಿದ ಇಂದಬೆಟ್ಟು ಗ್ರಾಮ ಪಂಚಾಯತ್

Suddi Udaya

ಜ.30: ವೇಣೂರುನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಬಟ್ಲಡ್ಕ ಯುನಿಟ್ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಸುಲ್ಕೇರಿ ಶ್ರೀವಿದ್ಯಾ ಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರದ ಕುಟೀರ ಉದ್ಘಾಟನೆ

Suddi Udaya
error: Content is protected !!