23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಹಾ ಕುಂಭ ಮೇಳ: 5 ತಿಂಗಳ ಮಗು, ತಂದೆ- ತಾಯಿ ಸಮೇತ ಪುಣ್ಯ ಸ್ನಾನ ಮಾಡಿ ಆದಶ೯ರಾದ ಬೆಳ್ತಂಗಡಿಯ ಮಹೇಶ್ ಆಚಾರ್ಯ

ಬೆಳ್ತಂಗಡಿ: ಫೆ.26ರಂದು ಸಂಪನ್ನಗೊಂಡ ಮಹಾ ಕುಂಭಮೇಳ,. ಅಯೋದ್ಯೆ, ಕಾಶಿ , ಈ ಮೂರು ಪುಣ್ಯ ಕ್ಷೆತ್ರಕ್ಕೆ ಬೆಳ್ತಂಗಡಿಯ ಮಹೇಶ್ ಆಚಾರ್ಯ ಎಂಬವರು 5 ತಿಂಗಳ ಮಗು ಜೊತೆ ಮಗಳು ಪ್ರಿಯಾ ಆಚಾರ್ಯ 5 ವರ್ಷ, ತಾಯಿ ರೇವತಿ ಆಚಾರ್ಯ, ತಂದೆ ವಿಘ್ನೇಶ್ ಆಚಾರ್ಯ ಕರೆದುಕೊಂಡು ಹೋಗಿ ಪುಣ್ಯ ಸ್ನಾನ ಹಾಗೂ ಪುಣ್ಯ ಕ್ಷೇತ್ರಗಳ ದಶ೯ನ ಮಾಡಿದರು.

ಮಹೇಶ್ ಆಚಾರ್ಯ ಅವರು ತನ್ನ ತಂದೆ, ತಾಯಿ, ಜೊತೆಯಲ್ಲಿ ಕುಟುಂಬ ಸಮೇತ ಮಹಾ ಕುಂಭಮೇಳಕ್ಕೆ ಹೋಗಿ ಬಂದಿರುವುದು ಎಲ್ಲರಿಗೂ ಆದಶ೯ವಾಗಿದೆ.
ಉತ್ತರ ಪ್ರದೇಶದ ಪೊಲೀಸರು ಇವರ ಆದಶ೯ಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 2500 ಕಿ.ಮೀ ದೂರದಿಂದ ತನ್ನ ತಂದೆ, ತಾಯಿ ಕುಟುಂಬ, ಪುಟ್ಟ ಮಗು ಸಹಿತ ಬಂದಿರುವ , ಮಹೇಶ್ ಆಚಾರ್ಯ ಅವರ ಕಾಯ೯ಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯಿಂದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಇರ್ವತ್ತೂರು ಭಾಸ್ಕರ್ ಎಸ್ ಕೋಟ್ಯಾನ್ ರವರಿಗೆ ಅಭಿನಂದನೆ

Suddi Udaya

ನೆರಿಯ : ಸ್ಯಾನಿಟೈಸರ್ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ: ಟೈಲರಿಂಗ್ ತರಬೇತಿ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಭೂ ನ್ಯಾಯಮಂಡಳಿಗೆ ನಾಲ್ವರು ಸದಸ್ಯರ ನಾಮನಿರ್ದೇಶನ

Suddi Udaya
error: Content is protected !!