21.5 C
ಪುತ್ತೂರು, ಬೆಳ್ತಂಗಡಿ
March 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಹಾ ಕುಂಭ ಮೇಳ: 5 ತಿಂಗಳ ಮಗು, ತಂದೆ- ತಾಯಿ ಸಮೇತ ಪುಣ್ಯ ಸ್ನಾನ ಮಾಡಿ ಆದಶ೯ರಾದ ಬೆಳ್ತಂಗಡಿಯ ಮಹೇಶ್ ಆಚಾರ್ಯ

ಬೆಳ್ತಂಗಡಿ: ಫೆ.26ರಂದು ಸಂಪನ್ನಗೊಂಡ ಮಹಾ ಕುಂಭಮೇಳ,. ಅಯೋದ್ಯೆ, ಕಾಶಿ , ಈ ಮೂರು ಪುಣ್ಯ ಕ್ಷೆತ್ರಕ್ಕೆ ಬೆಳ್ತಂಗಡಿಯ ಮಹೇಶ್ ಆಚಾರ್ಯ ಎಂಬವರು 5 ತಿಂಗಳ ಮಗು ಜೊತೆ ಮಗಳು ಪ್ರಿಯಾ ಆಚಾರ್ಯ 5 ವರ್ಷ, ತಾಯಿ ರೇವತಿ ಆಚಾರ್ಯ, ತಂದೆ ವಿಘ್ನೇಶ್ ಆಚಾರ್ಯ ಕರೆದುಕೊಂಡು ಹೋಗಿ ಪುಣ್ಯ ಸ್ನಾನ ಹಾಗೂ ಪುಣ್ಯ ಕ್ಷೇತ್ರಗಳ ದಶ೯ನ ಮಾಡಿದರು.

ಮಹೇಶ್ ಆಚಾರ್ಯ ಅವರು ತನ್ನ ತಂದೆ, ತಾಯಿ, ಜೊತೆಯಲ್ಲಿ ಕುಟುಂಬ ಸಮೇತ ಮಹಾ ಕುಂಭಮೇಳಕ್ಕೆ ಹೋಗಿ ಬಂದಿರುವುದು ಎಲ್ಲರಿಗೂ ಆದಶ೯ವಾಗಿದೆ.
ಉತ್ತರ ಪ್ರದೇಶದ ಪೊಲೀಸರು ಇವರ ಆದಶ೯ಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 2500 ಕಿ.ಮೀ ದೂರದಿಂದ ತನ್ನ ತಂದೆ, ತಾಯಿ ಕುಟುಂಬ, ಪುಟ್ಟ ಮಗು ಸಹಿತ ಬಂದಿರುವ , ಮಹೇಶ್ ಆಚಾರ್ಯ ಅವರ ಕಾಯ೯ಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ

Suddi Udaya

ಕಡಿರುದ್ಯಾವರ :ಎರ್ಮಾಲ್ ಪಲ್ಕೆ ಸರಕಾರಿ ಬಾವಿಯಲ್ಲಿ ಪತ್ತೆಯಾದ ಶವ

Suddi Udaya

ಲಾಯಿಲ: ಪಡ್ಲಾಡಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ ಶಾಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ತಂಡದಿಂದ ಕಮ್ಮಟ – ಬೀದಿ ನಾಟಕ ಪ್ರದರ್ಶನ

Suddi Udaya

ಪುಣ್ಯ ಕೋಟಿಗೆ ಒಂದು ಕೋಟಿ ನಂದಗೋಕುಲ ಗೋಶಾಲೆಯ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!