23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಹಾ ಕುಂಭ ಮೇಳ: 5 ತಿಂಗಳ ಮಗು, ತಂದೆ- ತಾಯಿ ಸಮೇತ ಪುಣ್ಯ ಸ್ನಾನ ಮಾಡಿ ಆದಶ೯ರಾದ ಬೆಳ್ತಂಗಡಿಯ ಮಹೇಶ್ ಆಚಾರ್ಯ

ಬೆಳ್ತಂಗಡಿ: ಫೆ.26ರಂದು ಸಂಪನ್ನಗೊಂಡ ಮಹಾ ಕುಂಭಮೇಳ,. ಅಯೋದ್ಯೆ, ಕಾಶಿ , ಈ ಮೂರು ಪುಣ್ಯ ಕ್ಷೆತ್ರಕ್ಕೆ ಬೆಳ್ತಂಗಡಿಯ ಮಹೇಶ್ ಆಚಾರ್ಯ ಎಂಬವರು 5 ತಿಂಗಳ ಮಗು ಜೊತೆ ಮಗಳು ಪ್ರಿಯಾ ಆಚಾರ್ಯ 5 ವರ್ಷ, ತಾಯಿ ರೇವತಿ ಆಚಾರ್ಯ, ತಂದೆ ವಿಘ್ನೇಶ್ ಆಚಾರ್ಯ ಕರೆದುಕೊಂಡು ಹೋಗಿ ಪುಣ್ಯ ಸ್ನಾನ ಹಾಗೂ ಪುಣ್ಯ ಕ್ಷೇತ್ರಗಳ ದಶ೯ನ ಮಾಡಿದರು.

ಮಹೇಶ್ ಆಚಾರ್ಯ ಅವರು ತನ್ನ ತಂದೆ, ತಾಯಿ, ಜೊತೆಯಲ್ಲಿ ಕುಟುಂಬ ಸಮೇತ ಮಹಾ ಕುಂಭಮೇಳಕ್ಕೆ ಹೋಗಿ ಬಂದಿರುವುದು ಎಲ್ಲರಿಗೂ ಆದಶ೯ವಾಗಿದೆ.
ಉತ್ತರ ಪ್ರದೇಶದ ಪೊಲೀಸರು ಇವರ ಆದಶ೯ಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 2500 ಕಿ.ಮೀ ದೂರದಿಂದ ತನ್ನ ತಂದೆ, ತಾಯಿ ಕುಟುಂಬ, ಪುಟ್ಟ ಮಗು ಸಹಿತ ಬಂದಿರುವ , ಮಹೇಶ್ ಆಚಾರ್ಯ ಅವರ ಕಾಯ೯ಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಬೆಂಕಿ ರಹಿತ ಅಡುಗೆ ತಯಾರಿ ಕಾರ್ಯಕ್ರಮ

Suddi Udaya

ಮುಂಡಾಜೆ ರಬ್ಬರ್ ಸ್ಮೋಕ್ ಹೌಸ್ ಬೆಂಕಿಗಾಹುತಿ :ರೂ .2ಲಕ್ಷಕ್ಕೂ ಅಧಿಕ ನಷ್ಟ

Suddi Udaya

ಸುದ್ದಿ ಉದಯ ವಾರ ಪತ್ರಿಕೆ ದೀಪಾವಳಿ ವಿಶೇಷಾಂಕ ಹಾಗೂ ‘ಹೇ ಶಾರದೆ’ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಶಿಶಿಲ: ರಥಬೀದಿ ನಿವಾಸಿ ಕುಸುಮಾವತಿ ನಿಧನ

Suddi Udaya

ನಿಡಿಗಲ್ ಹಯಾತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಮಹಾಸಭೆ: ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಷಾ ಆಯ್ಕೆ

Suddi Udaya
error: Content is protected !!