July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಹಾ ಕುಂಭ ಮೇಳ: 5 ತಿಂಗಳ ಮಗು, ತಂದೆ- ತಾಯಿ ಸಮೇತ ಪುಣ್ಯ ಸ್ನಾನ ಮಾಡಿ ಆದಶ೯ರಾದ ಬೆಳ್ತಂಗಡಿಯ ಮಹೇಶ್ ಆಚಾರ್ಯ

ಬೆಳ್ತಂಗಡಿ: ಫೆ.26ರಂದು ಸಂಪನ್ನಗೊಂಡ ಮಹಾ ಕುಂಭಮೇಳ,. ಅಯೋದ್ಯೆ, ಕಾಶಿ , ಈ ಮೂರು ಪುಣ್ಯ ಕ್ಷೆತ್ರಕ್ಕೆ ಬೆಳ್ತಂಗಡಿಯ ಮಹೇಶ್ ಆಚಾರ್ಯ ಎಂಬವರು 5 ತಿಂಗಳ ಮಗು ಜೊತೆ ಮಗಳು ಪ್ರಿಯಾ ಆಚಾರ್ಯ 5 ವರ್ಷ, ತಾಯಿ ರೇವತಿ ಆಚಾರ್ಯ, ತಂದೆ ವಿಘ್ನೇಶ್ ಆಚಾರ್ಯ ಕರೆದುಕೊಂಡು ಹೋಗಿ ಪುಣ್ಯ ಸ್ನಾನ ಹಾಗೂ ಪುಣ್ಯ ಕ್ಷೇತ್ರಗಳ ದಶ೯ನ ಮಾಡಿದರು.

ಮಹೇಶ್ ಆಚಾರ್ಯ ಅವರು ತನ್ನ ತಂದೆ, ತಾಯಿ, ಜೊತೆಯಲ್ಲಿ ಕುಟುಂಬ ಸಮೇತ ಮಹಾ ಕುಂಭಮೇಳಕ್ಕೆ ಹೋಗಿ ಬಂದಿರುವುದು ಎಲ್ಲರಿಗೂ ಆದಶ೯ವಾಗಿದೆ.
ಉತ್ತರ ಪ್ರದೇಶದ ಪೊಲೀಸರು ಇವರ ಆದಶ೯ಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 2500 ಕಿ.ಮೀ ದೂರದಿಂದ ತನ್ನ ತಂದೆ, ತಾಯಿ ಕುಟುಂಬ, ಪುಟ್ಟ ಮಗು ಸಹಿತ ಬಂದಿರುವ , ಮಹೇಶ್ ಆಚಾರ್ಯ ಅವರ ಕಾಯ೯ಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೈ‌ ಕೊಟ್ಟ ವಿದ್ಯುತ್: ವೈದ್ಯರಿಂದ ಕತ್ತಲಲ್ಲಿ ರೋಗಿಗಳ ಆರೋಗ್ಯ ತಪಾಸಣೆ: ಇನ್ವರ್ಟರ್ ವ್ಯವಸ್ಥೆಗಳು ಇಲ್ಲದೆ ಟಾರ್ಚ್ ಬೆಳಕಿನಿಂದ ಚಿಕಿತ್ಸೆ ನೀಡಬೇಕಾದ ಸ್ಥಿತಿ

Suddi Udaya

ಮಚ್ಚಿನ: ಚರಂಡಿಗಳ ಹೂಳೆತ್ತದೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ಹೂಳು ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಸುಯ೯ ಕಂಗ್ಲಿತ್ತಿಲು ನಿವಾಸಿ ಸುಜಾತ ನಿಧನ

Suddi Udaya

ನ.10: ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ

Suddi Udaya

ಮುಂಡಾಜೆ ಶಾಲೆಯಲ್ಲಿ ಪೌಷ್ಠಿಕ ಆಹಾರ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ಜನಮಂಗಲ ಸಲಕರಣೆ ವಿತರಣೆ

Suddi Udaya
error: Content is protected !!