23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಮ್ತಾಜ್ ಇವರ ಚಿಕಿತ್ಸಾ ವೆಚ್ಚದ ಸಹಾಯಾರ್ಥವಾಗಿ ಲಕ್ಕಿ ಡ್ರಾ: ರೂ. 250/- ಗೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗ ಮತ್ತು ಮನೆ

ಬೆಳ್ತಂಗಡಿ: ಅಲ್ಲಾದಿ ಕೊಟ್ಟಿಗೆ ನಿವಾಸಿ ಮುಮ್ತಾಜ್ ಎರಡು ವರ್ಷಗಳ ಹಿಂದೆ ಸುಮಾರು ರೂ.25 ಲಕ್ಷ ವೆಚ್ಚ ಮಾಡಿ ಸೆರೆಬ್ರಲ್‌ ಎಡಿಮಾ (ಮೆದುಳಿನ ಊತ) ಖಾಯಿಲೆಗೆ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು, ಆದರೆ ಈಗ ಮತ್ತೆ ಈ ಖಾಯಿಲೆ ಮರುಕಳಿಸಿದ್ದು ತಿ೦ಗಳಿಗೆ ರೂ. 25 ಸಾವಿರ ವೆಚ್ಚವಾಗುತ್ತಿದ್ದು, ಚಿಕಿತ್ಸೆಗಾಗಿ ಪರದಾಡುತ್ತಿದ್ದಾರೆ.

ಒ೦ದೆಡೆ ಮನೆ ನಿರ್ಮಾಣಕ್ಕಾಗಿ ಮಾಡಿದ ಸಾಲ ಮರುಪಾವತಿಸಲು ಸಾಧ್ಯವಾಗದೇ ಮನೆ ಏಲಂ ಆಗುವ ಭೀತಿಯಲ್ಲಿದ್ದಾರೆ. ಚಿಕಿತ್ಸೆಗೆ ಹಣವಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಡತನದಲ್ಲಿರುವ ಈ ಸಹೋದರಿಯ ಜೀವ ಮತ್ತು ಮನೆಯನ್ನು ಉಳಿಸಲು ಈ ಮೂಲಕ ಸಮಾಜದೊಂದಿಗೆ ನೆರವು ಕೋರುತ್ತೇವೆ. ನೀವು ನೀಡಿದ ನೆರವಿಗೆ ನಾವು ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗವನ್ನು ರೂ 250 ರ ಲಕ್ಕಿ ಡ್ರಾ ಮುಖಾಂತರ ಅದೃಷ್ಟಶಾಲಿಗೆ ನೀಡಲಾಗುವುದು. ಡ್ರಾ ದಿನಾಂಕ ಜೂನ್ 30 .

AXIS BANK A/C NO:924010066932480
IFSC CODE: UTIB0002867

ಪಾವತಿಸಿದ ನಂತರ ಸ್ಕ್ರೀನ್ ಶಾಟ್ ಈ ಸಂಖ್ಯೆಗೆ ವಾಟ್ಸಾಪ್ ಮಾಡಿ 8197164539
ವಿ.ಸೂ.: ಹಣ ಪಾವತಿಸಿದ ನಂತರ ಈ ಕೆಳಗಿನ ನಂಬರಿಗೆ ಸ್ಟೀನ್ ಶಾಟ್ ಕಳುಹಿಸಿದಲ್ಲಿ ಕೂಪನ್ ಕಳುಹಿಸಲಾಗುವುದು

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ ಸಿದ್ಧಿವಿನಾಯಕ ಹೊಸ ಸಂಘ ರಚನೆ

Suddi Udaya

ಬಂದಾರು: ಸಂಯೋಗ ಆಯುರ್ವೇದಾಲಯ ಶುಭಾರಂಭ

Suddi Udaya

ಕರಂಬಾರು: ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ವಿಜಯದಶಮಿ‌ ಉತ್ಸವ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಕರ್ನೋಡಿ ಹಾಗೂ ಪಡ್ಲಾಡಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ವಿತರಣೆ

Suddi Udaya

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕರಸೇವಕರಿಂದ ಸೌತಡ್ಕ ಕ್ಷೇತ್ರದಲ್ಲಿ ಸ್ವಚ್ಛತಾ ಕರಸೇವೆ

Suddi Udaya

ಬೆಳ್ತಂಗಡಿ : ಟೀಮ್ ಸತ್ಯಜಿತ್‌ ಸುರತ್ಕಲ್ ತಂಡದಿಂದ ಬೃಹತ್ ಜನಾಗ್ರಹ ಸಭೆಯ ಪೂರ್ವಭಾವಿ ಸಭೆ

Suddi Udaya
error: Content is protected !!