26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಭೇಟಿ

ಧರ್ಮಸ್ಥಳ : ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ರವರು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಗುರುವಾಯನಕೆರೆ , ಮಂಡಲ ಯುವಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ ಬಂದಾರು, ಕಾರ್ಯಕಾರಿಣಿ ಸದಸ್ಯರಾದ ಜಗದೀಶ್ ಕನ್ನಾಜೆ ಉಪಸ್ಥಿತರಿದ್ದರು.

Related posts

ಜೂ.19: ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯ ನಡೆಸಲು ಗ್ರಾಮಸ್ಥರ ಸಭೆ

Suddi Udaya

ಬೆಳಾಲು ಶ್ರೀರಾಮ ಶಾಖೆ ವತಿಯಿಂದ ಕೊಲ್ಪಾಡಿ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡಕ್ಕೆ ಧನಸಹಾಯ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ

Suddi Udaya

ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾ ಗೇರುಕಟ್ಟೆಯಲ್ಲಿ ವಶ: ಸ್ಕೂಟರ್ ಸಹಿತ ಇಬ್ಬರು ಆರೋಪಿಗಳ ಬಂಧನ

Suddi Udaya

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಆಶ್ರಯದಲ್ಲಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಗ್ರಾಮೀಣ ಭಾಗದ ಮನ್‌‌ಶರ್ ಕಾಲೇಜ್ ನ ರಾಜ್ಯ ಮಟ್ಟದ ಸಾಧನೆ ಪ್ರಶಂಶನೀಯ; ವಿಧಾನ ಸಭಾಪತಿ ಯು. ಟಿ. ಖಾದರ್

Suddi Udaya
error: Content is protected !!