21.5 C
ಪುತ್ತೂರು, ಬೆಳ್ತಂಗಡಿ
March 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುದ್ದಿ ಉದಯ ಪತ್ರಿಕೆಯ ಸೌಮ್ಯರವರಿಗೆ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ: ಸುದ್ದಿ ಉದಯ ವಾರ ಪತ್ರಿಕೆಯಲ್ಲಿ ಕಳೆದ 2 ವರ್ಷಗಳಿಂದ ಚಾನೆಲ್ ವರದಿಗಾರರಾಗಿ ಸೇವೆ ಸಲ್ಲಿಸಿ, ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ ಸೌಮ್ಯರವರನ್ನು ಬೆಳ್ತಂಗಡಿ ಸುದ್ದಿ ಉದಯ ಬಳಗದಿಂದ ಫೆ.28ರಂದು ಬೀಳ್ಕೊಡಲಾಯಿತು.

ಈ ವೇಳೆ ಸುದ್ದಿ ಉದಯ ವಾರಪತ್ರಿಕೆಯ ಸಂಪಾದಕ ಬಿ ಎಸ್ ಕುಲಾಲ್ ರವರು ಶಾಲು ಹೊದಿಸಿ, ಫಲಪುಷ್ಪ ನೀಡಿ ಹಾರೈಸಿದರು.

ಈ ಸಂದರ್ಭದಲ್ಲಿ ಸುದ್ದಿ ಉದಯ ವಾರಪತ್ರಿಕೆ ವ್ಯವಸ್ಥಾಪಕ ನಿರ್ದೇಶಕ ತುಕರಾಮ್ ಬಿ, ಉಪಸಂಪಾದಕ ಸಂತೋಷ್ ಪಿ.ಕೋಟ್ಯಾನ್ ಬಳಂಜ, ಕಚೇರಿ ವ್ಯವಸ್ಥಾಪಕ ಪಿ.ತಿಮ್ಮಪ್ಪ ಗೌಡ ನಿಡ್ಲೆ, ಕಂಪ್ಯೂಟರ್ ವಿಭಾಗದ ಮುಖ್ಯಸ್ಥ ಆನಂದ ಗೌಡ, ಅಕೌಂಟ್ಸ್ ಮುಖ್ಯಸ್ಥೆ ಶ್ರೀಮತಿ ಸುಧಾ, ಆನ್‌ಲೈನ್ ವರದಿಗಾರ್ತಿ ಕು| ಪ್ರತಿಭಾ, ಕಂಪ್ಯೂಟರ್ ವಿಭಾಗದ ಕು| ಧನ್ಯ ಭಂಡಾರಿ, ಡಿಸೈನರ್ ಇರ್ಫಾನ್ ಉಜಿರೆ, ವರದಿಗಾರರಾದ ಸುದಿತ್ ಕುಂಜರ್ಪ, ಮನೀಷ್ ಅಂಚನ್ ಉಪಸ್ಥಿತರಿದ್ದರು.

Related posts

ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಹತ್ಯಡ್ಕ: ನಿವೃತ್ತಿಗೊಂಡ ಕೆ.ವಿ.ಜಿ ಬ್ಯಾಂಕ್ ಮ್ಯಾನೇಜರ್ ಪುಷ್ಪರಾಜ್ ಕೆ.ಸಿ ರವರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಪಡುಮಲೆ ಪರವನ್ ಕುಟುಂಬಸ್ಥರ ವಾರ್ಷಿಕ ತಂಬಿಲ ಹಾಗೂ ಸನ್ಮಾನ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಕೊಕ್ಕಡ ಅಮೃತ ಗ್ರಾ. ಪಂ. ಹಾಗೂ ಅಮೃತ ಸರೋವರದಲ್ಲಿ ಸ್ವಾತಂತ್ರೋತ್ಸವ ಆಚರಣೆ: ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

Suddi Udaya
error: Content is protected !!