25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುದ್ದಿ ಉದಯ ಪತ್ರಿಕೆಯ ಸೌಮ್ಯರವರಿಗೆ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ: ಸುದ್ದಿ ಉದಯ ವಾರ ಪತ್ರಿಕೆಯಲ್ಲಿ ಕಳೆದ 2 ವರ್ಷಗಳಿಂದ ಚಾನೆಲ್ ವರದಿಗಾರರಾಗಿ ಸೇವೆ ಸಲ್ಲಿಸಿ, ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ ಸೌಮ್ಯರವರನ್ನು ಬೆಳ್ತಂಗಡಿ ಸುದ್ದಿ ಉದಯ ಬಳಗದಿಂದ ಫೆ.28ರಂದು ಬೀಳ್ಕೊಡಲಾಯಿತು.

ಈ ವೇಳೆ ಸುದ್ದಿ ಉದಯ ವಾರಪತ್ರಿಕೆಯ ಸಂಪಾದಕ ಬಿ ಎಸ್ ಕುಲಾಲ್ ರವರು ಶಾಲು ಹೊದಿಸಿ, ಫಲಪುಷ್ಪ ನೀಡಿ ಹಾರೈಸಿದರು.

ಈ ಸಂದರ್ಭದಲ್ಲಿ ಸುದ್ದಿ ಉದಯ ವಾರಪತ್ರಿಕೆ ವ್ಯವಸ್ಥಾಪಕ ನಿರ್ದೇಶಕ ತುಕರಾಮ್ ಬಿ, ಉಪಸಂಪಾದಕ ಸಂತೋಷ್ ಪಿ.ಕೋಟ್ಯಾನ್ ಬಳಂಜ, ಕಚೇರಿ ವ್ಯವಸ್ಥಾಪಕ ಪಿ.ತಿಮ್ಮಪ್ಪ ಗೌಡ ನಿಡ್ಲೆ, ಕಂಪ್ಯೂಟರ್ ವಿಭಾಗದ ಮುಖ್ಯಸ್ಥ ಆನಂದ ಗೌಡ, ಅಕೌಂಟ್ಸ್ ಮುಖ್ಯಸ್ಥೆ ಶ್ರೀಮತಿ ಸುಧಾ, ಆನ್‌ಲೈನ್ ವರದಿಗಾರ್ತಿ ಕು| ಪ್ರತಿಭಾ, ಕಂಪ್ಯೂಟರ್ ವಿಭಾಗದ ಕು| ಧನ್ಯ ಭಂಡಾರಿ, ಡಿಸೈನರ್ ಇರ್ಫಾನ್ ಉಜಿರೆ, ವರದಿಗಾರರಾದ ಸುದಿತ್ ಕುಂಜರ್ಪ, ಮನೀಷ್ ಅಂಚನ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಗಾಳಿ ಮಳೆಗೆ 44 ವಿದ್ಯುತ್ ಕಂಬ ಧರಾಶಾಯಿ: ಅಪಾರ ಹಾನಿ

Suddi Udaya

ಕರ್ನಾಟಕ ಮಿನಿ ಕ್ರೀಡಾಕೂಟ ಅಥ್ಲೆಟಿಕ್ಸ್ ಸ್ಪರ್ಧೆ : 100 ಮೀ. ಓಟದಲ್ಲಿ ಚಿನ್ನ ಗೆದ್ದ ಅದ್ವಿಕಾ ಕೆಪಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಂಪನ್ನ: ಶ್ರೀ ಭೂತ ಬಲಿ

Suddi Udaya

ಬೆನಕ ಆಸ್ಪತ್ರೆಯಲ್ಲಿ ‘ಡಿ ‘ಲೆವೆಲ್‌ ಐಸಿಯು ಸೌಲಭ್ಯ ಮತ್ತು ಸಂಪೂರ್ಣ ಶೈತ್ಯಾಗಾರವಿರುವ ಆಂಬುಲೆನ್ಸ್‌ ಲೋಕಾರ್ಪಣೆ

Suddi Udaya

ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಸದಸ್ಯರಾಗಿ ಶಾಸಕ ಹರೀಶ್ ಪೂಂಜ ನಾಮನಿರ್ದೇಶನ

Suddi Udaya
error: Content is protected !!