25.7 C
ಪುತ್ತೂರು, ಬೆಳ್ತಂಗಡಿ
April 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಕೊರಗಪ್ಪ ಗೌಡ ಮುಗೇರಡ್ಕ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಪುತ್ತೂರು-ಬೆಳ್ತಂಗಡಿ ಭಾಗದ ದೈವದ ಪೂಜಾರಿ ಆಗಿ ಸೇವೆ ಸಲ್ಲಿಸುತ್ತಿರುವ ಕೊರಗಪ್ಪ ಗೌಡ ಮುಗೇರಡ್ಕ , ಇವರು ಫೆ.22 ರಂದು ದೈವಗಳ ಚಾಕರಿ ಮಾಡುವ ಸಂದರ್ಭದಲ್ಲಿ ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿ ಪುತ್ತೂರಿನ ಮಹಾವೀರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಯುನಿಟಿ ಆಸ್ಪತ್ರೆಗೆ ದಾಖಲಾಗಿದ್ದು “ಹಾರ್ಟ್ ಸರ್ಜರಿ” ಚಿಕಿತ್ಸೆ ಅನಿವಾರ್ಯ ಆಗಿರುತ್ತದೆಂದು ವೈದ್ಯರು ತಿಳಿಸಿರುತ್ತಾರೆ.

ಇವರ ಕುಟುಂಬ ತೀರ ಬಡವರಾಗಿದ್ದು ಚಿಕಿತ್ಸೆ ವೆಚ್ಚ 5ಲಕ್ಷ ಭರಿಸಲು ಕುಟುಂಬಕ್ಕೆ ಅಸಾಧ್ಯವಾದ ಕಾರಣ ಸಹೃದಯಿ ದಾನಿಗಳು ಸಹಾಯ ಮಾಡುವಂತೆ ಕೋರಲಾಗಿದೆ.
ಸಹಾಯ ಮಾಡುವ ದಾನಿಗಳು
ವಾಣಿ ಸಿ ಕೆ.
ಕೆನರಾ ಬ್ಯಾಂಕ್ ಅಕೌಂಟ್ ನಂಬ್ರ – 110136769642
IFSC Code-CNRB0010105

Related posts

ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ಶಾಖೆ ವತಿಯಿಂದ ಪ.ಪಂ ಅಧ್ಯಕ್ಷ ಜಯಾನಂದ ಗೌಡರಿಗೆ ಅಭಿನಂದನೆ

Suddi Udaya

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಅನುದಾನ ರೂ.5 ಲಕ್ಷ ಮಂಜೂರು

Suddi Udaya

ಬಜಿರೆ-ಹೊಸಪಟ್ಣದಲ್ಲಿ ಹೊನಲು ಬೆಳಕಿನ ಪುರುಷರ 60ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ಕಲ್ಮಂಜ ಬೆರ್ಕೆಯಲ್ಲಿ ಕೃಷಿ ತೋಟಕ್ಕೆ ಆನೆ ದಾಳಿ: ಅಪಾರ ಪ್ರಮಾಣ ಕೃಷಿ ನಾಶ

Suddi Udaya

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ: ಧಾರ್ಮಿಕ ಸಭೆ, ಸನ್ಮಾನ

Suddi Udaya

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಧಾ ಆಚರಣೆ

Suddi Udaya
error: Content is protected !!