21.6 C
ಪುತ್ತೂರು, ಬೆಳ್ತಂಗಡಿ
March 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಕೊರಗಪ್ಪ ಗೌಡ ಮುಗೇರಡ್ಕ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಪುತ್ತೂರು-ಬೆಳ್ತಂಗಡಿ ಭಾಗದ ದೈವದ ಪೂಜಾರಿ ಆಗಿ ಸೇವೆ ಸಲ್ಲಿಸುತ್ತಿರುವ ಕೊರಗಪ್ಪ ಗೌಡ ಮುಗೇರಡ್ಕ , ಇವರು ಫೆ.22 ರಂದು ದೈವಗಳ ಚಾಕರಿ ಮಾಡುವ ಸಂದರ್ಭದಲ್ಲಿ ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿ ಪುತ್ತೂರಿನ ಮಹಾವೀರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಯುನಿಟಿ ಆಸ್ಪತ್ರೆಗೆ ದಾಖಲಾಗಿದ್ದು “ಹಾರ್ಟ್ ಸರ್ಜರಿ” ಚಿಕಿತ್ಸೆ ಅನಿವಾರ್ಯ ಆಗಿರುತ್ತದೆಂದು ವೈದ್ಯರು ತಿಳಿಸಿರುತ್ತಾರೆ.

ಇವರ ಕುಟುಂಬ ತೀರ ಬಡವರಾಗಿದ್ದು ಚಿಕಿತ್ಸೆ ವೆಚ್ಚ 5ಲಕ್ಷ ಭರಿಸಲು ಕುಟುಂಬಕ್ಕೆ ಅಸಾಧ್ಯವಾದ ಕಾರಣ ಸಹೃದಯಿ ದಾನಿಗಳು ಸಹಾಯ ಮಾಡುವಂತೆ ಕೋರಲಾಗಿದೆ.
ಸಹಾಯ ಮಾಡುವ ದಾನಿಗಳು
ವಾಣಿ ಸಿ ಕೆ.
ಕೆನರಾ ಬ್ಯಾಂಕ್ ಅಕೌಂಟ್ ನಂಬ್ರ – 110136769642
IFSC Code-CNRB0010105

Related posts

ಅರಸಿನಮಕ್ಕಿ ಗ್ರಾ. ಪಂ. ನೇತೃತ್ವದಲ್ಲಿ ಶ್ರಮದಾನದ ಮೂಲಕ ರಸ್ತೆಯ ಬದಿ ಸ್ವಚ್ಛತೆ

Suddi Udaya

ಶ್ರೀ ವೀರಾಂಜನೇಯ ಸೇವಾ ಸಮಿತಿ ಸಂಸ್ಥೆಯಿಂದ ದಿನನಿತ್ಯ ಬಳಕೆಯ ನೆರವು ಕಾರ್ಯಕ್ರಮ

Suddi Udaya

ದೊಂಡೋಲೆ ನಾರ್ಯ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಸತೀಶ್, ಕಾರ್ಯದರ್ಶಿ ದಿವಾಕರ್

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಉದ್ಯೋಗಕಾತರಿ ಯೋಜನೆಯಡಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಧನ್ವಂತರಿ ಪೂಜೆ ಹಾಗೂ ದುರ್ಗಾಪೂಜೆ

Suddi Udaya
error: Content is protected !!