July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಕೊರಗಪ್ಪ ಗೌಡ ಮುಗೇರಡ್ಕ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಪುತ್ತೂರು-ಬೆಳ್ತಂಗಡಿ ಭಾಗದ ದೈವದ ಪೂಜಾರಿ ಆಗಿ ಸೇವೆ ಸಲ್ಲಿಸುತ್ತಿರುವ ಕೊರಗಪ್ಪ ಗೌಡ ಮುಗೇರಡ್ಕ , ಇವರು ಫೆ.22 ರಂದು ದೈವಗಳ ಚಾಕರಿ ಮಾಡುವ ಸಂದರ್ಭದಲ್ಲಿ ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿ ಪುತ್ತೂರಿನ ಮಹಾವೀರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಯುನಿಟಿ ಆಸ್ಪತ್ರೆಗೆ ದಾಖಲಾಗಿದ್ದು “ಹಾರ್ಟ್ ಸರ್ಜರಿ” ಚಿಕಿತ್ಸೆ ಅನಿವಾರ್ಯ ಆಗಿರುತ್ತದೆಂದು ವೈದ್ಯರು ತಿಳಿಸಿರುತ್ತಾರೆ.

ಇವರ ಕುಟುಂಬ ತೀರ ಬಡವರಾಗಿದ್ದು ಚಿಕಿತ್ಸೆ ವೆಚ್ಚ 5ಲಕ್ಷ ಭರಿಸಲು ಕುಟುಂಬಕ್ಕೆ ಅಸಾಧ್ಯವಾದ ಕಾರಣ ಸಹೃದಯಿ ದಾನಿಗಳು ಸಹಾಯ ಮಾಡುವಂತೆ ಕೋರಲಾಗಿದೆ.
ಸಹಾಯ ಮಾಡುವ ದಾನಿಗಳು
ವಾಣಿ ಸಿ ಕೆ.
ಕೆನರಾ ಬ್ಯಾಂಕ್ ಅಕೌಂಟ್ ನಂಬ್ರ – 110136769642
IFSC Code-CNRB0010105

Related posts

ಶಿಶಿಲದಲ್ಲಿ ಮಹಿಳೆಯ ಅಸಹಜ ಸಾವು: ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೆ.ಪಿ.ಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ

Suddi Udaya

ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆ

Suddi Udaya

ಮೂಡುಕೋಡಿ ನಿವಾಸಿ ಜಿನ್ನಮ್ಮ ನಿಧನ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

Suddi Udaya

ಶಿಶಿಲ :ಹರೀಶ್ ಪೂಂಜಾ ಅಭಿಮಾನಿ ಬಳಗದಿಂದ ಶಾಲಾ ಮಕ್ಕಳಿಗೆ ಪೆನ್ ವಿತರಣೆ

Suddi Udaya
error: Content is protected !!