ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಬೆಟ್ಟದ ಬಸದಿ ಅಭಿವೃದ್ಧಿಯ ಕಾರ್ಯಕ್ಕೆ ಸರಕಾರದಿಂದ ರೂ. 50ಲಕ್ಷ ಮಂಜೂರು ಸಹಕರಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ಆಡಳಿತ ಮಂಡಳಿಯಿಂದ ಗೌರವ

ಬೆಳ್ತಂಗಡಿ:ಅಳದಂಗಡಿ ಬೆಟ್ಟದ ಬಸದಿ ಭಗವಾನ್ ಶ್ರೀ ಬ್ರಹ್ಮದೇವರ ಬಸದಿಯ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ರೂ.50 ಲಕ್ಷ ಅನುದಾನ ಮಂಜೂರುಗೊಳಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರನ್ನು ಬೆಟ್ಟದ ಬಸದಿ ಆಡಳಿತ ಮಂಡಳಿಯ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಚಂದ್ರರಾಜ್ ಪೂವಣಿ, ಅಧ್ಯಕ್ಷರು ಪ್ರಮೋದ್ ಕುಮಾರ್ ಜೈನ್, ಕಾರ್ಯದರ್ಶಿ ಪ್ರವೀಣ್ ಕುಮಾರ್ ಜೈನ್ ಪಿಲ್ಯ, ಉದ್ಯಮಿ ಶೀತಲ್ ಜೈನ್ ಶಿರ್ಲಾಲು, ಕೆಡಿಪಿ ಸದಸ್ಯ ಸುನೀಲ್ ಕುಮಾರ್ ಜೈನ್ ಶಿರ್ಲಾಲು, ನಾಗಕುಮಾರ್ ಜೈನ್, ಸುಕೇಶ್ ಕುಮಾರ್ ಜೈನ್, ಗುಣಮ್ಮ ಜೈನ್, ಜಗತ್ಪಾಲ ಕಡಂಬು, ಪ್ರಕಾಶ್ ಕುಮಾರ್ ಜೈನ್, ಪ್ರಕಾಶ್ ಜೈನ್ ಡೇವುಣಿ, ಪ್ರಮೋದ್ ಕುಮಾರ್ ಜೈನ್, ಸಂತೋಷ್ ಕುಮಾರ್ ಜೈನ್ ಸಿದ್ದರಹಿತ್ಲು, ಅರ್ಕಕೀರ್ತಿ ಹೆಗ್ಡೆ ಕಟ್ಟೆ,ಪಾರ್ಶ್ವನಾಥ ಜೈನ್,ಪದ್ಮ ಬಳಂಜ ಹಾಗೂ ಸಮಸ್ತ ಶ್ರಾವಕ, ಶ್ರಾವಕಿಯರು ಉಪಸ್ಥಿತರಿದ್ದರು.

Related posts

ಗರ್ಡಾಡಿಯಲ್ಲಿ ಭಾರಿ ಮಳೆಗೆ ಮಣ್ಣು ಕುಸಿದು ಮನೆಗೆ ಹಾನಿ, ಅದೃಷ್ಟವಶಾತ್ ಪಾರಾದ ಮನೆಯವರು

Suddi Udaya

ಕ್ರೀಡಾಕೂಟ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಶಿರ್ತಾಡಿ ಕಂದಿರು ಶ್ರೀ ಆದಿಶಕ್ತಿ ದುರ್ಗಾಂಬಿಕಾ ದೇವಸ್ಥಾನ ಉತ್ಸವ ಸಮಿತಿ, ಸ್ವಾಗತ ಸಮಿತಿಗೆ ಆಯ್ಕೆ

Suddi Udaya

ಗೇರುಕಟ್ಟೆ: ಕೊರಂಜ ಸ.ಉ.ಪ್ರಾ. ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಗುರುವಾಯನಕೆರೆ: ಪಣೆಜಾಲಿನ ನಿವಾಸಿ ಪ್ರವೀಣ್ ಪ್ರಭು ನಿಧನ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ಹುಲಿ ವೇಷ ಪ್ರದರ್ಶನ

Suddi Udaya
error: Content is protected !!