July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಬೆಟ್ಟದ ಬಸದಿ ಅಭಿವೃದ್ಧಿಯ ಕಾರ್ಯಕ್ಕೆ ಸರಕಾರದಿಂದ ರೂ. 50ಲಕ್ಷ ಮಂಜೂರು ಸಹಕರಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ಆಡಳಿತ ಮಂಡಳಿಯಿಂದ ಗೌರವ

ಬೆಳ್ತಂಗಡಿ:ಅಳದಂಗಡಿ ಬೆಟ್ಟದ ಬಸದಿ ಭಗವಾನ್ ಶ್ರೀ ಬ್ರಹ್ಮದೇವರ ಬಸದಿಯ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ರೂ.50 ಲಕ್ಷ ಅನುದಾನ ಮಂಜೂರುಗೊಳಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರನ್ನು ಬೆಟ್ಟದ ಬಸದಿ ಆಡಳಿತ ಮಂಡಳಿಯ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಚಂದ್ರರಾಜ್ ಪೂವಣಿ, ಅಧ್ಯಕ್ಷರು ಪ್ರಮೋದ್ ಕುಮಾರ್ ಜೈನ್, ಕಾರ್ಯದರ್ಶಿ ಪ್ರವೀಣ್ ಕುಮಾರ್ ಜೈನ್ ಪಿಲ್ಯ, ಉದ್ಯಮಿ ಶೀತಲ್ ಜೈನ್ ಶಿರ್ಲಾಲು, ಕೆಡಿಪಿ ಸದಸ್ಯ ಸುನೀಲ್ ಕುಮಾರ್ ಜೈನ್ ಶಿರ್ಲಾಲು, ನಾಗಕುಮಾರ್ ಜೈನ್, ಸುಕೇಶ್ ಕುಮಾರ್ ಜೈನ್, ಗುಣಮ್ಮ ಜೈನ್, ಜಗತ್ಪಾಲ ಕಡಂಬು, ಪ್ರಕಾಶ್ ಕುಮಾರ್ ಜೈನ್, ಪ್ರಕಾಶ್ ಜೈನ್ ಡೇವುಣಿ, ಪ್ರಮೋದ್ ಕುಮಾರ್ ಜೈನ್, ಸಂತೋಷ್ ಕುಮಾರ್ ಜೈನ್ ಸಿದ್ದರಹಿತ್ಲು, ಅರ್ಕಕೀರ್ತಿ ಹೆಗ್ಡೆ ಕಟ್ಟೆ,ಪಾರ್ಶ್ವನಾಥ ಜೈನ್,ಪದ್ಮ ಬಳಂಜ ಹಾಗೂ ಸಮಸ್ತ ಶ್ರಾವಕ, ಶ್ರಾವಕಿಯರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರಾಗಿ ರೂಪ ಎ ಎಸ್, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಕೆ. ಆಯ್ಕೆ

Suddi Udaya

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್

Suddi Udaya

ಕೊಯ್ಯುರು : ಅಯೋಧ್ಯೆ ಶ್ರೀ ಬಾಲರಾಮ ಪ್ರತಿಷ್ಠಾಪನೆ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಬಿ.ಕಾ೦ ವಿದ್ಯಾರ್ಥಿಗಳಿಗೆ ಪ್ರಾಡಕ್ಟ್ ಲಾಂಚ್ ಸ್ಪರ್ಧೆ

Suddi Udaya

ಪಟ್ರಮೆ ಗ್ರಾ.ಪಂ. ಮಟ್ಟದ ಸ್ಪಂದನ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ಕಾರ್ಯದರ್ಶಿಯಾಗಿ ಉದಯ ಮಾಚಾರ್ ಆಯ್ಕೆ‌

Suddi Udaya
error: Content is protected !!