24.8 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

ಉಜಿರೆ: “ವಿದ್ಯಾರ್ಥಿಗಳಲ್ಲಿ ಬರೀ ಜ್ಞಾನ ಸಾಲದು, ಜ್ಞಾನದ ಜೊತೆ ಕೌಶಲ್ಯಗಳ ಅಗತ್ಯತೆ ಇದೆ” ಎಂದು ರಾಮನ್ ಪರಿಣಾಮವನ್ನು ಪ್ರಾತ್ಯಕ್ಷಿಕೆಯ ಮೂಲಕ ಎಸ್.ಡಿ.ಎಮ್ ಸ್ನಾತಕೋತ್ತರ ಕಾಲೇಜಿನ ಉಪನ್ಯಾಸಕಿ ಡಾ. ನೆಫಿಸತ್.ಪಿ ವಿದ್ಯಾರ್ಥಿಗಳೊಂದಿಗೆ ವಿಷಯ ವಿವರಿಸಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಿ.ವಿ ರಾಮನ್ ಅವರ ಸಾಶೋಧನೆಯಾದ ‘ರಾಮನ್ ಪರಿಣಾಮ’ಕ್ಕೆ ನೋಬೆಲ್ ಪ್ರಶಸ್ತಿ ದೊರೆತ ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಿದ ವಿಜ್ಞಾನ ದಿನದ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಪೋಸ್ಟರ್ ಮೇಕಿಂಗ್, ವಿಜ್ಞಾನ ಮಾದರಿ ತಯಾರಿ, ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಶಿಕ್ಷಕಿ ಶಾಂಟಿ ಜಾರ್ಜ್ ಸ್ವಾಗತಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಶಶಿಧರ್ ವಂದಿಸಿ, ನಿನಾದ್ ನಿರೂಪಿಸಿದರು.

Related posts

ಬೆಳ್ತಂಗಡಿ: ಜೈನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶ್ರೀಉಮಾಮಹೇಶ್ವರ ದೇವರಿಗೆ ಪಂಚಾಮೃತ ಅಭಿಷೇಕ: ಬ್ರಹ್ಮಕಲಶಾಭಿಷೇಕ

Suddi Udaya

ಬೆಳ್ತಂಗಡಿ: ಪೋಲಿಯೋ ಲಸಿಕಾ ಅಭಿಯಾನ: ಶೇ 95% ಗುರಿ ಸಾಧನೆ

Suddi Udaya

ಪಣಕಜೆ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ

Suddi Udaya

ಕಲ್ಮಂಜ: ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೂತನ ಸಮಿತಿ ರಚನೆ

Suddi Udaya

ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 30 ಬಗೆಯ ಉಟೋಪಚಾರ

Suddi Udaya
error: Content is protected !!