32.6 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

ಉಜಿರೆ: “ವಿದ್ಯಾರ್ಥಿಗಳಲ್ಲಿ ಬರೀ ಜ್ಞಾನ ಸಾಲದು, ಜ್ಞಾನದ ಜೊತೆ ಕೌಶಲ್ಯಗಳ ಅಗತ್ಯತೆ ಇದೆ” ಎಂದು ರಾಮನ್ ಪರಿಣಾಮವನ್ನು ಪ್ರಾತ್ಯಕ್ಷಿಕೆಯ ಮೂಲಕ ಎಸ್.ಡಿ.ಎಮ್ ಸ್ನಾತಕೋತ್ತರ ಕಾಲೇಜಿನ ಉಪನ್ಯಾಸಕಿ ಡಾ. ನೆಫಿಸತ್.ಪಿ ವಿದ್ಯಾರ್ಥಿಗಳೊಂದಿಗೆ ವಿಷಯ ವಿವರಿಸಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಿ.ವಿ ರಾಮನ್ ಅವರ ಸಾಶೋಧನೆಯಾದ ‘ರಾಮನ್ ಪರಿಣಾಮ’ಕ್ಕೆ ನೋಬೆಲ್ ಪ್ರಶಸ್ತಿ ದೊರೆತ ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಿದ ವಿಜ್ಞಾನ ದಿನದ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಪೋಸ್ಟರ್ ಮೇಕಿಂಗ್, ವಿಜ್ಞಾನ ಮಾದರಿ ತಯಾರಿ, ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಶಿಕ್ಷಕಿ ಶಾಂಟಿ ಜಾರ್ಜ್ ಸ್ವಾಗತಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಶಶಿಧರ್ ವಂದಿಸಿ, ನಿನಾದ್ ನಿರೂಪಿಸಿದರು.

Related posts

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಯಲ್ಲಿ‌ ಅದೃಷ್ಟಶಾಲಿಗೆ ಒಳಿಯಿತು ಪ್ರಿಡ್ಜ್

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಧ್ಯಕ್ಷತೆ ಮತ್ತು ಸಂಸದೀಯ ಕಾರ್ಯವಿಧಾನಗಳ ತರಬೇತಿ ಕಾರ್ಯಾಗಾರ

Suddi Udaya

ನಡ ಸ. ಪ್ರೌ.ಶಾಲೆಯಲ್ಲಿ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ

Suddi Udaya

ಎ.20: ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ

Suddi Udaya

ಮಡಂತ್ಯಾರು ಮಿತ್ರಾ ವ್ಹೀಲ್ ಮಾಸ್ಟರ್ ಶುಭಾರಂಭ

Suddi Udaya

ದ.ಕ.ಜಿಲ್ಲಾ ಗೊಲ್ಲ(ಯಾದವ)ಸಮಾಜ ಸೇವಾ ಸಂಘದ ವತಿಯಿಂದ ಅಶ್ವತ್ ಎಸ್ ರವರಿಗೆ ಸನ್ಮಾನ

Suddi Udaya
error: Content is protected !!