25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ-ಪೆರಿಯಶಾಂತಿ ಹೆದ್ದಾರಿ ಅಭಿವೃದ್ಧಿ ಖಾಸಗಿ ಜಾಗದ ಮರಗಳ ಸಮೀಕ್ಷೆ

ಸ್ಪರ್ ರಸ್ತೆಯಾಗಿ ಮೇಲ್ದರ್ಜೆಗೆ ಏರಿದ್ದು ಅಭಿವೃದ್ಧಿ ಹೊಂದಲಿರುವ ಉಜಿರೆ- ಪೆರಿಯಶಾಂತಿ ನಡುವಿನ ರಸ್ತೆಯ ನಿರ್ಮಾಣಕ್ಕೆ ಕೇಂದ್ರ ಸರಕಾರ ಅನುದಾನ ಮೀಸಲಿರಿಸಿದ್ದು ಇದರ ಒಂದೊಂದೇ ಹಂತದ ಸಮೀಕ್ಷೆಗಳು ನಡೆಯುತ್ತಿದ್ದು, ಉಜಿರೆಯಿಂದ ಧರ್ಮಸ್ಥಳ ತನಕ ರಸ್ತೆ ಅಭಿವೃದ್ಧಿಗೆ ತೆರವುಗೊಳ್ಳಲಿರುವ ಖಾಸಗಿ ಜಾಗಗಳಲ್ಲಿರುವ ಮರಗಳ ಸಮೀಕ್ಷೆ ನಡೆಯುತ್ತಿದೆ.
ಕೆಲವೆಡೆ ಚತುಷ್ಪಥ, ಕೆಲವೆಡೆ ದ್ವಿಪಥವಾಗಿ ನಿರ್ಮಾಣಗೊಳ್ಳಲಿರುವ ಈ ರಸ್ತೆಯ ಅಭಿವೃದ್ಧಿ ವೇಳೆ ಹಲವು ಮರಗಳು ತೆರವುಗೊಳ್ಳಬೇಕಿದೆ. ಇದರ ಪ್ರಥಮ ಅಂಗವಾಗಿ ಖಾಸಗಿ ಜಾಗದಲ್ಲಿರುವ ಮರಗಳನ್ನು ಗುರುತಿಸಲಾಗುತ್ತಿದೆ. ತೆರವುಗೊಳ್ಳುವ ಪ್ರತಿ ಮರಕ್ಕೆ ಮೌಲ್ಯ ನಿಗದಿಪಡಿಸಿ‌ಕಟಾವಿನ ವೇಳೆ ಸ್ಥಳದ ಮಾಲೀಕರಿಗೆ ನೀಡಲಾಗುತ್ತದೆ.

ಸಮೀಕ್ಷೆ ಕಾರ್ಯದಲ್ಲಿ ಭೂಸ್ವಾಧೀನ ಅಧಿಕಾರಿ ಕಚೇರಿಯ ಆರ್ ಐ ನವೀನ್ ಕುಮಾರ್, ಸರ್ವೆಯರ್ ಕೃಷ್ಣಪ್ರಸಾದ್,ಬೆಳ್ತಂಗಡಿ ಅರಣ್ಯ ವಲಯದ ಡಿಆರ್ ಎಫ್ ಒ ರವಿಚಂದ್ರ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Related posts

ಒಡಿಯೂರು ಶ್ರೀ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ

Suddi Udaya

ಬಡಗಕಾರಂದೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮುಂಡಾಜೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ದಿ. ಕೆ.ವಸಂತ ಬಂಗೇರ ಮತ್ತು ಎಚ್ ಶೇಖರ ಬಂಗೇರರವರಿಗೆ ಗೆಜ್ಜೆ ಗಿರಿಯಲ್ಲಿ ಶ್ರದ್ಧಾಂಜಲಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಧ್ಯಕ್ಷತೆ ಮತ್ತು ಸಂಸದೀಯ ಕಾರ್ಯವಿಧಾನಗಳ ತರಬೇತಿ ಕಾರ್ಯಾಗಾರ

Suddi Udaya

ಇತ್ತೀಚೆಗೆ ಮೃತರಾದ ಕುಕ್ಕಪ್ಪ ಗೌಡರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!