ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ-ಪೆರಿಯಶಾಂತಿ ಹೆದ್ದಾರಿ ಅಭಿವೃದ್ಧಿ ಖಾಸಗಿ ಜಾಗದ ಮರಗಳ ಸಮೀಕ್ಷೆ

ಸ್ಪರ್ ರಸ್ತೆಯಾಗಿ ಮೇಲ್ದರ್ಜೆಗೆ ಏರಿದ್ದು ಅಭಿವೃದ್ಧಿ ಹೊಂದಲಿರುವ ಉಜಿರೆ- ಪೆರಿಯಶಾಂತಿ ನಡುವಿನ ರಸ್ತೆಯ ನಿರ್ಮಾಣಕ್ಕೆ ಕೇಂದ್ರ ಸರಕಾರ ಅನುದಾನ ಮೀಸಲಿರಿಸಿದ್ದು ಇದರ ಒಂದೊಂದೇ ಹಂತದ ಸಮೀಕ್ಷೆಗಳು ನಡೆಯುತ್ತಿದ್ದು, ಉಜಿರೆಯಿಂದ ಧರ್ಮಸ್ಥಳ ತನಕ ರಸ್ತೆ ಅಭಿವೃದ್ಧಿಗೆ ತೆರವುಗೊಳ್ಳಲಿರುವ ಖಾಸಗಿ ಜಾಗಗಳಲ್ಲಿರುವ ಮರಗಳ ಸಮೀಕ್ಷೆ ನಡೆಯುತ್ತಿದೆ.
ಕೆಲವೆಡೆ ಚತುಷ್ಪಥ, ಕೆಲವೆಡೆ ದ್ವಿಪಥವಾಗಿ ನಿರ್ಮಾಣಗೊಳ್ಳಲಿರುವ ಈ ರಸ್ತೆಯ ಅಭಿವೃದ್ಧಿ ವೇಳೆ ಹಲವು ಮರಗಳು ತೆರವುಗೊಳ್ಳಬೇಕಿದೆ. ಇದರ ಪ್ರಥಮ ಅಂಗವಾಗಿ ಖಾಸಗಿ ಜಾಗದಲ್ಲಿರುವ ಮರಗಳನ್ನು ಗುರುತಿಸಲಾಗುತ್ತಿದೆ. ತೆರವುಗೊಳ್ಳುವ ಪ್ರತಿ ಮರಕ್ಕೆ ಮೌಲ್ಯ ನಿಗದಿಪಡಿಸಿ‌ಕಟಾವಿನ ವೇಳೆ ಸ್ಥಳದ ಮಾಲೀಕರಿಗೆ ನೀಡಲಾಗುತ್ತದೆ.

ಸಮೀಕ್ಷೆ ಕಾರ್ಯದಲ್ಲಿ ಭೂಸ್ವಾಧೀನ ಅಧಿಕಾರಿ ಕಚೇರಿಯ ಆರ್ ಐ ನವೀನ್ ಕುಮಾರ್, ಸರ್ವೆಯರ್ ಕೃಷ್ಣಪ್ರಸಾದ್,ಬೆಳ್ತಂಗಡಿ ಅರಣ್ಯ ವಲಯದ ಡಿಆರ್ ಎಫ್ ಒ ರವಿಚಂದ್ರ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Related posts

ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಬಡ್ಡಡ್ಕ ಅಂಗನವಾಡಿ ಕೇಂದ್ರಕ್ಕೆ ಪೀಠೋಪಕರಣಗಳ ಕೊಡುಗೆ

Suddi Udaya

ಎಸ್ಐಟಿ ಸಲ್ಲಿಸಿದ ವರದಿಯ ಪ್ರತಿ ನೀಡಲು ಅರ್ಜಿ ಸಲ್ಲಿಕೆ: ಕೆಲವೊಂದು ವರದಿಯ ಪ್ರತಿ ನೀಡಲು ಕೋರ್ಟ್ ಒಪ್ಪಿಗೆ

Suddi Udaya

ಬಜೆಟ್ ನಲ್ಲಿ ಓಲೈಕೆಗೆ ಒತ್ತು‌ ಹಾಗೂ ಅಭಿವೃದ್ಧಿಯ ಆಶಯ ಮಸುಕಾಗಿದೆ : ಪ್ರತಾಪಸಿಂಹ ನಾಯಕ್

Suddi Udaya

ಗರ್ಡಾಡಿ : ಪ್ರಗತಿಪರ ಕೃಷಿಕ ಹಾಗೂ ಖ್ಯಾತ ಜ್ಯೋತಿಷಿ ಅನಂತ ಗೋವಿಂದ ಪಟವರ್ಧನ್ ನಿಧನ

Suddi Udaya

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಾಂಗ್ರೆಸ್‌ ಮುಖಂಡರು

Suddi Udaya
error: Content is protected !!