22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.1: ಕನ್ಯಾಡಿ ನೇರೋಳ್‌ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 12 ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

ಕನ್ಯಾಡಿ : ಇಲ್ಲಿಯ ಮುರ ನೇರೋಳ್‌ಪಲ್ಕೆ ಕೇಸರಿ ಗೆಳೆಯರ ಬಳಗದ ವತಿಯಿಂದ 12 ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ ಮಾ.1 ರಂದು ಸಂಜೆ ಗಂಟೆ 5-30ಕ್ಕೆ ನೇರೋಳ್‌ಪಲ್ಕೆ ಅಂಗನವಾಡಿ ವಠಾರದಲ್ಲಿ ನಡೆಯಲಿದೆ.

ಸಂಜೆ 5-30ಕ್ಕೆ ಶ್ರೀ ಶನೀಶ್ವರ ಪೂಜೆ ಪ್ರಾರಂಭ, ರಾತ್ರಿ ಗಂಟೆ 7-00ಕ್ಕೆ ಮಹಾಪೂಜೆ ರಾತ್ರಿ ಗಂಟೆ 7-30ಕ್ಕೆ ಆಹ್ವಾನಿತ ತಂಡಗಳಿಂದ ಕುಣಿತ ಭಜನೆ, (ಸಂದೇಶ್‌ ಮದ್ದಡ್ಕ ಇವರ ನೇತೃತ್ವದಲ್ಲಿ) ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಭಜನಾ ಕಾರ್ಯಕ್ರಮ ಉದ್ಘಾಟನೆಯನ್ನು ಬೆಳ್ತಂಗಡಿ ನೋಟರಿ ವಕೀಲರು ಶಶಿಕರಣ್ ಜೈನ್ , ಸಭಾ ಅಧ್ಯಕ್ಷತೆಯನ್ನು ವಿಶ್ವನಾಥ ಚೆನ್ನಳಿಕೆ ವಹಿಸಲಿದ್ದಾರೆ. ಕಿರಣ್‌ಚಂದ್ರ ಡಿ. ಪುಷ್ಪಗಿರಿ, ಯುವ ಉದ್ಯಮಿ, ಬೆಂಗಳೂರು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.

ರಾತ್ರಿ ಗಂಟೆ 9-30ರಿಂದ ಫಾಲ್ಕಾನ್ಸ್ ನೃತ್ಯ ತಂಡ ಬಿಜೈ ಮಂಗಳೂರು ಇವರಿಂದ ನೂತನ ನೃತ್ಯ ಪ್ರಕಾರಗಳ ಅನಾವರಣ ನಡೆಯಲಿದೆ.

Related posts

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

Suddi Udaya

ಚಾರ್ಮಾಡಿ ಘಾಟಿ: ಮರ ಧಾರಾಶಾಹಿ-ಸಂಚಾರ ಸ್ಥಗಿತ

Suddi Udaya

ಗೇರುಕಟ್ಟೆ ಹಿರಿಯರಾದ ಹಾಮದ್ ಕುಂಇೆ ನಿಧನ

Suddi Udaya

ಸುಲ್ಕೇರಿ ಭಗವಾನ್ ಶ್ರೀ ನೇಮಿನಾಥ ಸ್ವಾಮೀ ಬಸದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಅಂತ ರಾಜ್ಯಗಣಿತ ಜ್ಞಾನತರಬೇತಿ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ: ನೂತನ ಸಮಿತಿ ರಚನೆ

Suddi Udaya
error: Content is protected !!