July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.1: ಕನ್ಯಾಡಿ ನೇರೋಳ್‌ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 12 ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

ಕನ್ಯಾಡಿ : ಇಲ್ಲಿಯ ಮುರ ನೇರೋಳ್‌ಪಲ್ಕೆ ಕೇಸರಿ ಗೆಳೆಯರ ಬಳಗದ ವತಿಯಿಂದ 12 ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ ಮಾ.1 ರಂದು ಸಂಜೆ ಗಂಟೆ 5-30ಕ್ಕೆ ನೇರೋಳ್‌ಪಲ್ಕೆ ಅಂಗನವಾಡಿ ವಠಾರದಲ್ಲಿ ನಡೆಯಲಿದೆ.

ಸಂಜೆ 5-30ಕ್ಕೆ ಶ್ರೀ ಶನೀಶ್ವರ ಪೂಜೆ ಪ್ರಾರಂಭ, ರಾತ್ರಿ ಗಂಟೆ 7-00ಕ್ಕೆ ಮಹಾಪೂಜೆ ರಾತ್ರಿ ಗಂಟೆ 7-30ಕ್ಕೆ ಆಹ್ವಾನಿತ ತಂಡಗಳಿಂದ ಕುಣಿತ ಭಜನೆ, (ಸಂದೇಶ್‌ ಮದ್ದಡ್ಕ ಇವರ ನೇತೃತ್ವದಲ್ಲಿ) ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಭಜನಾ ಕಾರ್ಯಕ್ರಮ ಉದ್ಘಾಟನೆಯನ್ನು ಬೆಳ್ತಂಗಡಿ ನೋಟರಿ ವಕೀಲರು ಶಶಿಕರಣ್ ಜೈನ್ , ಸಭಾ ಅಧ್ಯಕ್ಷತೆಯನ್ನು ವಿಶ್ವನಾಥ ಚೆನ್ನಳಿಕೆ ವಹಿಸಲಿದ್ದಾರೆ. ಕಿರಣ್‌ಚಂದ್ರ ಡಿ. ಪುಷ್ಪಗಿರಿ, ಯುವ ಉದ್ಯಮಿ, ಬೆಂಗಳೂರು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.

ರಾತ್ರಿ ಗಂಟೆ 9-30ರಿಂದ ಫಾಲ್ಕಾನ್ಸ್ ನೃತ್ಯ ತಂಡ ಬಿಜೈ ಮಂಗಳೂರು ಇವರಿಂದ ನೂತನ ನೃತ್ಯ ಪ್ರಕಾರಗಳ ಅನಾವರಣ ನಡೆಯಲಿದೆ.

Related posts

ಮಾಲಾಡಿಯಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅ.15-22: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya

ಅಬ್ಬಕ್ಕ ರಾಣಿ ಕುರಿತು ವಿಶೇಷ ಸರಣಿ ಉಪನ್ಯಾಸ ಕಾರ್ಯಾಕ್ರಮ ಸಮಾರೋಪ ಹಾಗೂ ಸಂಶೋಧನಾ ಗ್ರಂಥ ಬಿಡುಗಡೆ

Suddi Udaya

ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತೆ ಉಮಾ ಡಿ ಗೌಡರಿಗೆ ಬೆಳ್ತಂಗಡಿ ತಾಲೂಕು ಮುಖ್ಯ ಶಿಕ್ಷಕರ ಸಂಘದಿಂದ ಸನ್ಮಾನ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.17ರಂದು ವಿದ್ಯುತ್ ನಿಲುಗಡೆ

Suddi Udaya
error: Content is protected !!