35.9 C
ಪುತ್ತೂರು, ಬೆಳ್ತಂಗಡಿ
February 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿದ್ದ ಶ್ರೀ ಕೃಷ್ಣನ ಮೂರ್ತಿ ತೆರವು,: ಲಯನ್ಸ್ ಕ್ಲಬ್ ಅದ್ಯಕ್ಷ ದೇವದಾಸ್ ಶೆಟ್ಟಿ ನೇತೃತ್ವದಲ್ಲಿ ಪವಿತ್ರ ಪಲ್ಗುಣಿ ನದಿಯಲ್ಲಿ ಮೂರ್ತಿ ವಿಸರ್ಜನೆ

ತೆಂಕಕಾರಂದೂರು: ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿದ್ದ ಶ್ರೀ ಕೃಷ್ಣನ ಮೂರ್ತಿಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷರ ನೇತೃತ್ವದಲ್ಲಿ ಪವಿತ್ರ ಪಲ್ಗುಣಿ ನದಿಯಲ್ಲಿ ವಿಸರ್ಜನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಅನಂತ ಭಟ್ ಕೆಳ್ಕರ, ಬಾಲಕೃಷ್ಣ ಶೆಟ್ಟಿ ನೇಸರ, ವಸಂತ ಶೆಟ್ಟಿ ಉಪಸ್ಥಿತರಿದ್ದರು.

ರಾಜ್ಯ ಹೆದ್ದಾರಿ ರಸ್ತೆಯ ಗುಂಡೇರಿ ಪರಿಸರದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಲಯನ್ಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿಯನ್ನು ಯಾರೋ ಇಟ್ಟು ಹೋದ ಘಟನೆ ಬೆಳಕಿಗೆ ಬಂದಿದ್ದು, ಸುದ್ದಿ ಉದಯ ನ್ಯೂಸ್ ನಲ್ಲಿ ವಿಷಯ ಪ್ರಸಾರವಾಗುತ್ತಿದ್ದಂತೆ ಸ್ಥಳೀಯರು ಹಾಗೂ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿರವರು ಸ್ಥಳಕ್ಕೆ ತೆರಳಿ ಪುರೋಹಿತರ ಸಹಕಾರದೊಂದಿಗೆ ವಿಸರ್ಜನೆ ಮಾಡಿದರು.

Related posts

ಅಪಘಾತದಿಂದ ಗಾಯಗೊಂಡಿರುವ ಕೆಎಸ್‌ಎಮ್‌ಸಿಎ ಪಿಆರ್‌ಒ ಪಿ.ಸಿ ಸೆಬಾಸ್ಟಿಯನ್ ರವರನ್ನು ಭೇಟಿ ಮಾಡಿದ ಬಿಷಪ್ ಲಾರೆನ್ಸ್ ಮುಕ್ಕುಯಿ

Suddi Udaya

ಮೋಗೇರೋಡಿ ಕನ್ಸ್ಟ್ರಕ್ಷನ್ ನೆವದಿಂದ ನಾಳೆಯಿಂದ ಕಾಮಗಾರಿ ಆರಂಭ

Suddi Udaya

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ಹಾಸನದಲ್ಲಿ ನಡೆದ ಹ್ಯಾಂಡ್ ಬಾಲ್ ನಲ್ಲಿ ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಮತದಾನ ಪ್ರಕ್ರಿಯೆ ಆರಂಭ

Suddi Udaya

ಬೆಳ್ತಂಗಡಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ: ರೂ. 27.92 ಲಕ್ಷ ನಿವ್ವಳ ಲಾಭ, ಶೇ. 8 ಡಿವಿಡೆಂಟ್

Suddi Udaya
error: Content is protected !!