September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ಕಟ್

ಬೆಳ್ತಂಗಡಿ: ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲೇ ಕೆಎಸ್​ಆರ್​ಟಿಸಿ ಬಸ್ಸೊಂದರ ಸ್ಟೇರಿಂಗ್ ಜಾಯಿಂಟ್ ತುಂಡಾದ ಘಟನೆ ಫೆ.27ರಂದು ನಡೆದಿದೆ,.

ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA 17-F-1487 ಶಿವಮೊಗ್ಗ ವಿಭಾಗದ ಬಸ್, ಚಾರ್ಮಾಡಿ ಘಾಟ್​ನಲ್ಲಿ ಸಂಚರಿಸುತ್ತಿದ್ದಾಗ ಸ್ಟೇರಿಂಗ್ ಜಾಯಿಂಟ್ ಕಟ್ ಆಗಿದೆ. ಆದರೆ, ಚಾಲಕನ ಚಾಕಚಕ್ಯತೆಯಿಂದ ಪ್ರಯಾಣಿಕರ ಜೀವ ಉಳಿದಿದೆ.
ಅಪಾಯದ ಅರಿವಾಗುತ್ತಿದ್ದಂತೆಯೇ ಬಸ್ಸನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಚಾಲಕ ಹೇಗೋ ನಿಲ್ಲಿಸುವಲ್ಲಿ ಸಫಲರಾಗಿದ್ದಾರೆ. ಇದರಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಬಸ್​ನಲ್ಲಿದ್ದ ಪ್ರಯಾಣಿಕರನ್ನು ಬದಲಿ ಬಸ್​ನಲ್ಲಿ ಕಳುಹಿಸಿಕೊಡಲಾಗಿದೆ.

Related posts

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ವಾರ್ಷಿಕ ಸಭೆ: ಸಮಿತಿ ರಚನೆ

Suddi Udaya

ನಾಳೆ(ಅ.31) ಬೆಳ್ತಂಗಡಿಯಲ್ಲಿ ಬಿಜೆಪಿ ಯುವಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ: ಗೋರಕ್ಷಕ ಪುನೀತ್ ಕೆರೆಹಳ್ಳಿ ಭಾಗಿ

Suddi Udaya

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ನೂತನ ದೇವಾಲಯದ ಶಿಲಾನ್ಯಾಸ ಪ್ರಯಕ್ತ ಸಂಘ ಸಂಸ್ಥೆಗಳು ಹಾಗೂ ಊರವರಿಂದ ಶ್ರಮದಾನ

Suddi Udaya

ಮೊಗ್ರು: ಪುಣ್ಕೆತಡಿ ನಿವಾಸಿ ಉಮ್ಮಕ್ಕ ನಿಧನ

Suddi Udaya

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ರಜತ ಮಹೋತ್ಸವ ಸಂಭ್ರಮ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!