22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ಕಟ್

ಬೆಳ್ತಂಗಡಿ: ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲೇ ಕೆಎಸ್​ಆರ್​ಟಿಸಿ ಬಸ್ಸೊಂದರ ಸ್ಟೇರಿಂಗ್ ಜಾಯಿಂಟ್ ತುಂಡಾದ ಘಟನೆ ಫೆ.27ರಂದು ನಡೆದಿದೆ,.

ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA 17-F-1487 ಶಿವಮೊಗ್ಗ ವಿಭಾಗದ ಬಸ್, ಚಾರ್ಮಾಡಿ ಘಾಟ್​ನಲ್ಲಿ ಸಂಚರಿಸುತ್ತಿದ್ದಾಗ ಸ್ಟೇರಿಂಗ್ ಜಾಯಿಂಟ್ ಕಟ್ ಆಗಿದೆ. ಆದರೆ, ಚಾಲಕನ ಚಾಕಚಕ್ಯತೆಯಿಂದ ಪ್ರಯಾಣಿಕರ ಜೀವ ಉಳಿದಿದೆ.
ಅಪಾಯದ ಅರಿವಾಗುತ್ತಿದ್ದಂತೆಯೇ ಬಸ್ಸನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಚಾಲಕ ಹೇಗೋ ನಿಲ್ಲಿಸುವಲ್ಲಿ ಸಫಲರಾಗಿದ್ದಾರೆ. ಇದರಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಬಸ್​ನಲ್ಲಿದ್ದ ಪ್ರಯಾಣಿಕರನ್ನು ಬದಲಿ ಬಸ್​ನಲ್ಲಿ ಕಳುಹಿಸಿಕೊಡಲಾಗಿದೆ.

Related posts

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya

ಧರ್ಮಸ್ಥಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೌಢ ಶಾಲಾ ವಿದ್ಯಾರ್ಥಿನಿ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಸಹಾಯ ಹಸ್ತ –ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರಿಂದ ತಯಾರಿಸಲಾದ ಉತ್ಪನ್ನಗಳ ಮಾರಾಟ ಯೋಜನೆ

Suddi Udaya

ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ಕಾರ್ಕಳದಲ್ಲಿ ‘ ಕ್ರಿಯೇಟಿವ್ ಚಿಲಿಪಿಲಿ- 2026’ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಸಿಕ್ಕಿ ಹಾಕಿಕೊಂಡ ಮರಗಳ ತೆರವು

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!