22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ

ಚಾರ್ಮಾಡಿ : ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳ ಕೂಡುವಿಕೆಯಿಂದ ಮಹಾ ಶಿವರಾತ್ರಿ ಪ್ರಯುಕ್ತ ವಿಶೇಷ ಏಕಾಹ ಭಜನಾ ಕಾರ್ಯಕ್ರಮ ದೇವಳದ ವಠಾರದಲ್ಲಿ ಜರುಗಿತು.

ಈ ಭಜನಾ ಕಾರ್ಯಕ್ರಮದಲ್ಲಿ ಚಾರ್ಮಾಡಿ ಶ್ರೀ ಉಳ್ಳಾಯ ಉಳ್ಳಾಲ್ತಿ ಭಜನಾ ಮಂಡಳಿ ಬಿಟಿಗೆ, ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ಭಜನಾ ಮಂಡಳಿ, ಚಾರ್ಮಾಡಿ ಶಿವ ಪಾರ್ವತಿ ಭಜನಾ ಮಂಡಳಿ, ಚಾರ್ಮಾಡಿ ಪಂಚಶ್ರೀ ಮಹಿಳಾ ಭಜನಾ ಮಂಡಳಿ, ಮುಂಡಾಜೆ ಶ್ರೀ ಬ್ರಾಮರಿ ಭಜನಾ ತಂಡ ಕಲಾಕುಂಚ ಮುಂಡಾಜೆ.ಸರ್ಪಹಿತ್ತಿಲು ಶ್ರೀ ನಾಗಬ್ರಹ್ಮ ನಾಗ ಯಕ್ಷಿಣಿ ಭಜನಾ ಮಂಡಳಿ, ಚಿಬಿದ್ರೆ ಕಲ್ಲುಗುಂಡ ಶ್ರೀ ಇಷ್ಟ ದೇವತಾ ಭಜನಾ ಮಂಡಳಿ, ಚಾರ್ಮಾಡಿ ಶಿವದುರ್ಗ ಭಜನಾ ತಂಡಗಳು ಭಾಗವಹಿಸಿದ್ದವು, ಪದಾಧಿಕಾರಿಗಳು, ಸರ್ವ ಸದಸ್ಯರು ಸಮಸ್ತ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಕನ್ಯಾಡಿ -I : ಮೇರ್‍ಲ ನಿವಾಸಿ ಕೃಷಿಕ ಸಾಂತಪ್ಪ ಗೌಡ ನಿಧನ

Suddi Udaya

ಸಾವ್ಯ: ಮರದಿಂದ ಬಿದ್ದ ವ್ಯಕ್ತಿ; ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಮಾಲಾಡಿ ಗ್ರಾ.ಪಂ. ಮತ್ತು ಗ್ರಾ.ಪಂ. ಗ್ರಂಥಾಲಯದ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya

ಕಕ್ಯಪದವು; ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿಗಳು ಎಲ್ ಐ ಸಿ 67ನೇ ಸಪ್ತಹದಲ್ಲಿ ಹಲವಾರು ಪ್ರಶಸ್ತಿಗಳು

Suddi Udaya

ಕಣಿಯೂರು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya
error: Content is protected !!