23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ

ಚಾರ್ಮಾಡಿ : ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳ ಕೂಡುವಿಕೆಯಿಂದ ಮಹಾ ಶಿವರಾತ್ರಿ ಪ್ರಯುಕ್ತ ವಿಶೇಷ ಏಕಾಹ ಭಜನಾ ಕಾರ್ಯಕ್ರಮ ದೇವಳದ ವಠಾರದಲ್ಲಿ ಜರುಗಿತು.

ಈ ಭಜನಾ ಕಾರ್ಯಕ್ರಮದಲ್ಲಿ ಚಾರ್ಮಾಡಿ ಶ್ರೀ ಉಳ್ಳಾಯ ಉಳ್ಳಾಲ್ತಿ ಭಜನಾ ಮಂಡಳಿ ಬಿಟಿಗೆ, ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ಭಜನಾ ಮಂಡಳಿ, ಚಾರ್ಮಾಡಿ ಶಿವ ಪಾರ್ವತಿ ಭಜನಾ ಮಂಡಳಿ, ಚಾರ್ಮಾಡಿ ಪಂಚಶ್ರೀ ಮಹಿಳಾ ಭಜನಾ ಮಂಡಳಿ, ಮುಂಡಾಜೆ ಶ್ರೀ ಬ್ರಾಮರಿ ಭಜನಾ ತಂಡ ಕಲಾಕುಂಚ ಮುಂಡಾಜೆ.ಸರ್ಪಹಿತ್ತಿಲು ಶ್ರೀ ನಾಗಬ್ರಹ್ಮ ನಾಗ ಯಕ್ಷಿಣಿ ಭಜನಾ ಮಂಡಳಿ, ಚಿಬಿದ್ರೆ ಕಲ್ಲುಗುಂಡ ಶ್ರೀ ಇಷ್ಟ ದೇವತಾ ಭಜನಾ ಮಂಡಳಿ, ಚಾರ್ಮಾಡಿ ಶಿವದುರ್ಗ ಭಜನಾ ತಂಡಗಳು ಭಾಗವಹಿಸಿದ್ದವು, ಪದಾಧಿಕಾರಿಗಳು, ಸರ್ವ ಸದಸ್ಯರು ಸಮಸ್ತ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಬಜ್ಪೆ: ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಿಂದ ದಿ. ಪಿ. ವೆಂಕಟರಮಣ ರವರಿಗೆ ನುಡಿನಮನ

Suddi Udaya

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಪರವಾಗಿ ಕರ್ನಾಟಕದ ಬಂಧುಗಳೊಂದಿಗೆ ನಡೆದ ಕರ್ನಾಟಕ ಸಮಾಜ ಸಮ್ಮೇಳನದಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ, ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಭಾಗಿ

Suddi Udaya

ಕುಕ್ಕೇಡಿ ನೂತನ ಶಾಲಾಭಿವೃದ್ದಿ ಸಮಿತಿ ರಚನೆ ಅಧ್ಯಕ್ಷರಾಗಿ ಕೃಷ್ಣಪ್ಪ, ಉಪಾಧ್ಯಕ್ಷರಾಗಿ ವೇದಾವತಿ ಆಯ್ಕೆ

Suddi Udaya

ಸೆ.23: ಮಡಂತ್ಯಾರು ಪ್ರಾ.ಕೃ.ಪ.ಸ. ಸಂಘದ 50 ರ ಸುವರ್ಣ ಮಹೋತ್ಸವ ಸಂಭ್ರಮ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಇದರ ಉದ್ಘಾಟನಾ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ‌ ಶುಭ ಹಾರೈಸಿದ ಸಹಕಾರ ರತ್ನ ಡಾ‌. ಎಂ.ಎನ್ ರಾಜೇಂದ್ರ ಕುಮಾರ್

Suddi Udaya

ಕಳೆಂಜ: ಮಿಯಾರು ಪಾದೆ ಮೀಸಲು ರಕ್ಷಿತಾ ಅರಣ್ಯದಲ್ಲಿ ಹಣ್ಣಿನ ಗಿಡ ನೇಡುವ ಕಾರ್ಯಕ್ರಮ

Suddi Udaya
error: Content is protected !!