23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ

ಚಾರ್ಮಾಡಿ : ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳ ಕೂಡುವಿಕೆಯಿಂದ ಮಹಾ ಶಿವರಾತ್ರಿ ಪ್ರಯುಕ್ತ ವಿಶೇಷ ಏಕಾಹ ಭಜನಾ ಕಾರ್ಯಕ್ರಮ ದೇವಳದ ವಠಾರದಲ್ಲಿ ಜರುಗಿತು.

ಈ ಭಜನಾ ಕಾರ್ಯಕ್ರಮದಲ್ಲಿ ಚಾರ್ಮಾಡಿ ಶ್ರೀ ಉಳ್ಳಾಯ ಉಳ್ಳಾಲ್ತಿ ಭಜನಾ ಮಂಡಳಿ ಬಿಟಿಗೆ, ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ಭಜನಾ ಮಂಡಳಿ, ಚಾರ್ಮಾಡಿ ಶಿವ ಪಾರ್ವತಿ ಭಜನಾ ಮಂಡಳಿ, ಚಾರ್ಮಾಡಿ ಪಂಚಶ್ರೀ ಮಹಿಳಾ ಭಜನಾ ಮಂಡಳಿ, ಮುಂಡಾಜೆ ಶ್ರೀ ಬ್ರಾಮರಿ ಭಜನಾ ತಂಡ ಕಲಾಕುಂಚ ಮುಂಡಾಜೆ.ಸರ್ಪಹಿತ್ತಿಲು ಶ್ರೀ ನಾಗಬ್ರಹ್ಮ ನಾಗ ಯಕ್ಷಿಣಿ ಭಜನಾ ಮಂಡಳಿ, ಚಿಬಿದ್ರೆ ಕಲ್ಲುಗುಂಡ ಶ್ರೀ ಇಷ್ಟ ದೇವತಾ ಭಜನಾ ಮಂಡಳಿ, ಚಾರ್ಮಾಡಿ ಶಿವದುರ್ಗ ಭಜನಾ ತಂಡಗಳು ಭಾಗವಹಿಸಿದ್ದವು, ಪದಾಧಿಕಾರಿಗಳು, ಸರ್ವ ಸದಸ್ಯರು ಸಮಸ್ತ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಶಿಬಾಜೆ: ಕಾಂಗ್ರೆಸ್ ಪ್ರಮುಖರು ಬಿಜೆಪಿಗೆ ಸೇರ್ಪಡೆ

Suddi Udaya

ಕುತ್ಲೂರು ಗ್ರಾಮ ಅರಣ್ಯ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

Suddi Udaya

ಗೇರುಕಟ್ಟೆ ಉಮರ್ ಫಾರೂಕ್ ಮೃತದೇಹ ಹೊರತೆಗೆದು ಕುಟುಂಬಕ್ಕೆ ಹಸ್ತಾಂತರ

Suddi Udaya

ಹೊಸಪಟ್ಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಎಸ್.ಎಸ್.ಎಲ್.ಸಿ, ಪಿಯುಸಿ ಇದೀಗ ಖಾಸಗಿ ಹಾಗೂ ನೇರ ಪರೀಕ್ಷೆಗೆ ಅನುಗ್ರಹ ಟ್ರೈನಿಂಗ್ ಕಾಲೇಜಿಗೆ ಬಿ.ಐ.ಎಸ್.ಇ ಬೋರ್ಡ್ ಮಾನ್ಯತೆ

Suddi Udaya
error: Content is protected !!