ಧರ್ಮಸ್ಥಳ: ಶಿವರಾತ್ರಿ ಆಚರಣೆ ಅಂಗವಾಗಿ ಫೆ.27 ರಂದು ಬೆಳಗ್ಗಿನ ಜಾವ “ರಥೋತ್ಸವ” ನಡೆಯಿತು.


ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.
ನಾಡಿನೆಲ್ಲೆಡೆಯಿಂದ ಬಂದ ಸಾವಿರಾರು ಮಂದಿ ಭಕ್ತರು ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.

ಧರ್ಮಸ್ಥಳ: ಶಿವರಾತ್ರಿ ಆಚರಣೆ ಅಂಗವಾಗಿ ಫೆ.27 ರಂದು ಬೆಳಗ್ಗಿನ ಜಾವ “ರಥೋತ್ಸವ” ನಡೆಯಿತು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.
ನಾಡಿನೆಲ್ಲೆಡೆಯಿಂದ ಬಂದ ಸಾವಿರಾರು ಮಂದಿ ಭಕ್ತರು ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.