22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ


ಧರ್ಮಸ್ಥಳ: ಶಿವರಾತ್ರಿ ಆಚರಣೆ ಅಂಗವಾಗಿ ಫೆ.27 ರಂದು ಬೆಳಗ್ಗಿನ ಜಾವ “ರಥೋತ್ಸವ” ನಡೆಯಿತು.


ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.
ನಾಡಿನೆಲ್ಲೆಡೆಯಿಂದ ಬಂದ ಸಾವಿರಾರು ಮಂದಿ ಭಕ್ತರು ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.

Related posts

ಬೆಸ್ಟ್ ಫೌಂಡೇಶನ್ ವತಿಯಿಂದ ಪೆರೋಡಿತ್ತಾಯಕಟ್ಟೆ ಸ.ಹಿ.ಪ್ರಾ. ಶಾಲಾ ಮಕ್ಕಳಿಗೆ ಉಚಿತ ನೋಟ್‌ ಪುಸ್ತಕ ವಿತರಣೆ

Suddi Udaya

ಬಾಂಗ್ಲಾ ಹಿಂದು ಗಳಿಗಾಗಿರುವ ದೌರ್ಜನ್ಯದ ವಿರುದ್ಧ ಹಿಂದೂ ಹಿತ ರಕ್ಷಣಾ ಸಮಿತಿಯಿಂದ ಮಾನವ ಸರಪಳಿ ಮೂಲಕ ಪ್ರತಿಭಟನೆ

Suddi Udaya

ಜು.26: ಅಭಯ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತ ಸಂಘದ ಪದ ಪ್ರದಾನ

Suddi Udaya

ಅಂತರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ

Suddi Udaya

ರಾಜ್ಯದಲ್ಲಿ ಅನಧಿಕೃತ ಲೋಡ್‌ ಶೆಡ್ಡಿಂಗ್‌ನಿಂದಾಗಿ ಅಸಮರ್ಪಕ ವಿದ್ಯುತ್‌ ವಿತರಣೆ: ಸಾರ್ವಜನಿಕರು, ಉದ್ಯಮಿಗಳು ಹಾಗೂ ರೈತರಿಗೆ ಸಂಕಷ್ಟ: ಪ್ರತಾಪಸಿಂಹ ನಾಯಕ್‌

Suddi Udaya
error: Content is protected !!