22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ನಿರ್ಮಾಣ ಹಂತದಲ್ಲಿರುವ ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿ ಪ್ರತ್ಯಕ್ಷ: ಮೂರ್ತಿಗೆ ಹೂ ಹಾಕಿ, ಪ್ರಾರ್ಥಿಸಿ ಹೋದ ಅನಾಮಿಕ,

ತೆಂಕಕಾರಂದೂರು: ರಾಜ್ಯ ಹೆದ್ದಾರಿ ರಸ್ತೆಯ ಗುಂಡೇರಿ ಪರಿಸರದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಲಯನ್ಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿಯನ್ನು ಯಾರೋ ಇಟ್ಟು ಹೋದ ಘಟನೆ ಬೆಳಕಿಗೆ ಬಂದಿದೆ.

ಪ್ರಯಾಣಿಕರು ಕುಳಿತುಕೊಳ್ಳುವ ಕಡಪದಲ್ಲಿ ಶ್ರೀಕೃಷ್ಣನ ಮೂರ್ತಿ ಇಟ್ಟು ಹೂ ಹಾಕಲಾಗಿದೆ. ಯಾರೂ ಈ ರೀತಿ ಮೂರ್ತಿ ಇಟ್ಟು ಹೋಗಿದ್ದರೆಂಬುದು ಇನ್ನಷ್ಟೆ ತಿಳಿಯಬೇಕಾಗಿದೆ.

Related posts

ನೈನಾಡು ಅಂಗನವಾಡಿ ಕೇಂದ್ರಕ್ಕೆ ಹಿಂಭಾಗದ ಕಾಂಪೌಂಡ್ ಗೋಡೆ ಕುಸಿದು ಹಾನಿ

Suddi Udaya

ಇಂದಿನಿಂದ (ಫೆ.27 ) ವಿದ್ಯಾಮಾತಾ ಅಕಾಡೆಮಿಯಲ್ಲಿ ಡಿ.ಸಿ.ಸಿ. ಬ್ಯಾಂಕ್ ಪರೀಕ್ಷಾ ತರಬೇತಿ ಪ್ರಾರಂಭ

Suddi Udaya

ಕೊಯ್ಯೂರು ತಾಲೂಕು ಮಟ್ಟದ ಬಾಲಕ, ಬಾಲಕಿಯರ ಮ್ಯಾಟ್ ಕಬ್ಬಡಿ ಪಂದ್ಯಾಟ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲ ಸಂತೋಷ್‌ ಆಲ್ಬರ್ಟ್ ಸಲ್ಡಾನ ರವರಿಗೆ ಡಾಕ್ಟರೇಟ್ ಪದವಿ

Suddi Udaya

ಕರಾಯ: ಹೆರಿಗೆಯ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು

Suddi Udaya

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya
error: Content is protected !!